ಊಟ ಬಿಟ್ಟು, ರಾತ್ರಿನಿದ್ರೆಯಿಲ್ಲದೆ ಆತಂಕದಲ್ಲೇ ಕಾಲ ಕಳೆದ ಹಂತಕರು
ನವದೆಹಲಿ, ಮಾ, 20, ಕ್ಷಣಕ್ಷಣಕ್ಕೂ ಎದುರಾದ ಕಾನೂನಿನ ಆತಂಕ ಮೀರಿ ನಿರ್ಭಯಾ ಅತ್ಯಾಚಾರಿಗಳಿಗೆ ಕೊನೆಗೂ ಗಲ್ಲು ಶಿಕ್ಷೆ ಜಾರಿಯಾಗಿ ದೇಶವೇ ನಿಟ್ಟಿಸಿರುಬಿಟ್ಟಿದೆ.ಇನ್ನು ದೇಶದ ತಿಹಾರದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ.ರಾತ್ರಿಯಿನಿದ್ದೆ ಮಾಡದೆ ಆತಂಕದಲ್ಲೆ ಕಾಲ ಕಳೆದಿದ್ದಾರೆ. ಏಳು ವರ್ಷ ತಡವಾದರೂ ಕೊನೆಗೂ ನ್ಯಾಯ ದೊರೆತಿದೆ. ಇಂದು ಬೆಳಗ್ಗೆ 5.30ಕ್ಕೆ ನಾಲ್ವರು ಅಪರಾಧಿಗಳನ್ನು ನೇಣುಗಂಬಕ್ಕೆ ಏರಿಸಲಾಗಿದೆ. ಎಲ್ಲಕಾನೂನಿನ ಅಡ್ಡಿ ಆತಂಕ ಮುಗಿದ ನಂತರ ಹ್ಯಾಂಗ್ಮನ್ ಪವನ್ ಜಲ್ಲಾ ತಿಹಾರ್ ಜೈಲಿನಲ್ಲಿ ನೇಣಿಗೇರಿಸಿದರು.ರಾತ್ರಿಯಿಡಿಅಪರಾದಿಗಳು ಬಹಳ ಆತಂಕದಿಂದಲೇ ಕಾಲ ಕಳೆದರು ಸಾವು ಹತ್ತಿರ ಬಂದಾಗ ಊಟ ಹೇಗೆ ತಾನೆ ರುಚಿ ಕಂಡೀತು ಎಂಬ ಚಿಂತೆಯಲ್ಲಿ ಮುಳುಗಿದ್ದರು. ಇನ್ನು ಭಾರತ ಇತಿಹಾದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ ಊಟವನ್ನು ತಿರಸ್ಕರಿಸಿದ ಅಪರಾಧಿಗಳು ಇಡೀ ರಾತ್ರಿಯಿಡಿ ಎಚ್ಚರ ಆತಂಕದಲ್ಲೇ ಕಾಲ ಹಾಕಿದರು ಎನ್ನಲಾಗಿದೆ .
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 