ಊಟ ಬಿಟ್ಟು, ರಾತ್ರಿನಿದ್ರೆಯಿಲ್ಲದೆ ಆತಂಕದಲ್ಲೇ ಕಾಲ ಕಳೆದ ಹಂತಕರು
ನವದೆಹಲಿ, ಮಾ, 20, ಕ್ಷಣಕ್ಷಣಕ್ಕೂ ಎದುರಾದ ಕಾನೂನಿನ ಆತಂಕ ಮೀರಿ ನಿರ್ಭಯಾ ಅತ್ಯಾಚಾರಿಗಳಿಗೆ ಕೊನೆಗೂ ಗಲ್ಲು ಶಿಕ್ಷೆ ಜಾರಿಯಾಗಿ ದೇಶವೇ ನಿಟ್ಟಿಸಿರುಬಿಟ್ಟಿದೆ.ಇನ್ನು ದೇಶದ ತಿಹಾರದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ.ರಾತ್ರಿಯಿನಿದ್ದೆ ಮಾಡದೆ ಆತಂಕದಲ್ಲೆ ಕಾಲ ಕಳೆದಿದ್ದಾರೆ. ಏಳು ವರ್ಷ ತಡವಾದರೂ ಕೊನೆಗೂ ನ್ಯಾಯ ದೊರೆತಿದೆ. ಇಂದು ಬೆಳಗ್ಗೆ 5.30ಕ್ಕೆ ನಾಲ್ವರು ಅಪರಾಧಿಗಳನ್ನು ನೇಣುಗಂಬಕ್ಕೆ ಏರಿಸಲಾಗಿದೆ. ಎಲ್ಲಕಾನೂನಿನ ಅಡ್ಡಿ ಆತಂಕ ಮುಗಿದ ನಂತರ ಹ್ಯಾಂಗ್ಮನ್ ಪವನ್ ಜಲ್ಲಾ ತಿಹಾರ್ ಜೈಲಿನಲ್ಲಿ ನೇಣಿಗೇರಿಸಿದರು.ರಾತ್ರಿಯಿಡಿಅಪರಾದಿಗಳು ಬಹಳ ಆತಂಕದಿಂದಲೇ ಕಾಲ ಕಳೆದರು ಸಾವು ಹತ್ತಿರ ಬಂದಾಗ ಊಟ ಹೇಗೆ ತಾನೆ ರುಚಿ ಕಂಡೀತು ಎಂಬ ಚಿಂತೆಯಲ್ಲಿ ಮುಳುಗಿದ್ದರು. ಇನ್ನು ಭಾರತ ಇತಿಹಾದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ ಊಟವನ್ನು ತಿರಸ್ಕರಿಸಿದ ಅಪರಾಧಿಗಳು ಇಡೀ ರಾತ್ರಿಯಿಡಿ ಎಚ್ಚರ ಆತಂಕದಲ್ಲೇ ಕಾಲ ಹಾಕಿದರು ಎನ್ನಲಾಗಿದೆ .
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 