ಊಟ ಬಿಟ್ಟು, ರಾತ್ರಿನಿದ್ರೆಯಿಲ್ಲದೆ ಆತಂಕದಲ್ಲೇ ಕಾಲ ಕಳೆದ ಹಂತಕರು
ನವದೆಹಲಿ, ಮಾ, 20, ಕ್ಷಣಕ್ಷಣಕ್ಕೂ ಎದುರಾದ ಕಾನೂನಿನ ಆತಂಕ ಮೀರಿ ನಿರ್ಭಯಾ ಅತ್ಯಾಚಾರಿಗಳಿಗೆ ಕೊನೆಗೂ ಗಲ್ಲು ಶಿಕ್ಷೆ ಜಾರಿಯಾಗಿ ದೇಶವೇ ನಿಟ್ಟಿಸಿರುಬಿಟ್ಟಿದೆ.ಇನ್ನು ದೇಶದ ತಿಹಾರದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ.ರಾತ್ರಿಯಿನಿದ್ದೆ ಮಾಡದೆ ಆತಂಕದಲ್ಲೆ ಕಾಲ ಕಳೆದಿದ್ದಾರೆ. ಏಳು ವರ್ಷ ತಡವಾದರೂ ಕೊನೆಗೂ ನ್ಯಾಯ ದೊರೆತಿದೆ. ಇಂದು ಬೆಳಗ್ಗೆ 5.30ಕ್ಕೆ ನಾಲ್ವರು ಅಪರಾಧಿಗಳನ್ನು ನೇಣುಗಂಬಕ್ಕೆ ಏರಿಸಲಾಗಿದೆ. ಎಲ್ಲಕಾನೂನಿನ ಅಡ್ಡಿ ಆತಂಕ ಮುಗಿದ ನಂತರ ಹ್ಯಾಂಗ್ಮನ್ ಪವನ್ ಜಲ್ಲಾ ತಿಹಾರ್ ಜೈಲಿನಲ್ಲಿ ನೇಣಿಗೇರಿಸಿದರು.ರಾತ್ರಿಯಿಡಿಅಪರಾದಿಗಳು ಬಹಳ ಆತಂಕದಿಂದಲೇ ಕಾಲ ಕಳೆದರು ಸಾವು ಹತ್ತಿರ ಬಂದಾಗ ಊಟ ಹೇಗೆ ತಾನೆ ರುಚಿ ಕಂಡೀತು ಎಂಬ ಚಿಂತೆಯಲ್ಲಿ ಮುಳುಗಿದ್ದರು. ಇನ್ನು ಭಾರತ ಇತಿಹಾದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ ಊಟವನ್ನು ತಿರಸ್ಕರಿಸಿದ ಅಪರಾಧಿಗಳು ಇಡೀ ರಾತ್ರಿಯಿಡಿ ಎಚ್ಚರ ಆತಂಕದಲ್ಲೇ ಕಾಲ ಹಾಕಿದರು ಎನ್ನಲಾಗಿದೆ .
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 