ಕಾನೂನು ಅರಿವು ಕಾರ್ಯಕ್ರಮ ಜನ ಜಾಗೃತಿ ಅಗತ್ಯ
Legal awareness program, public awareness is needed
ಹೂವಿನಹಡಗಲಿ 30: ತಾಲೂಕಿನ ಸೋಗಿ ಗ್ರಾಮದ ಪಟ್ಟೇದ ಸಿದ್ದಮಲ್ಲಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ತಾಲೂಕ ಕಾನೂನು ಸೇವಗಳ ಸಮಿತಿ ತಾಲೂಕ ವಕೀಲರ ಸಂಘ ಹಾಗೂ ಸಂಘ ಸಂಸ್ಥೆಗಳ ಸಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗೆ ಕಾನೂನು ಅರಿವು ನೆರವು ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಸರ್ಕಾರಿ ಸಹಾಯಕ ಅಭಿಯೋಜಕ ಕೆ. ಅಜಯ್ ಕುಮಾರ್ ಮಾತನಾಡಿ ಜನಸಾಮಾನ್ಯರ ನೋವುಗಳಿಗೆ ಸ್ಪಂದಿಸುವುದು ಕಾನೂನಿನ ಅರಿವನ್ನು ಜನರಿಗೆ ಮುಟ್ಟಿಸುವಉದ್ದೇಶದಿಂದ ಜನ ಜಾಗೃತಿ ವಿಚಾರ ಮೂಡಿಸಲು ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಕೀಲ ಹನುಮಂತ ಗದುಗಿನ ಮಾರುತಿ ಹೊಸಮನಿ ದೊರೆಪ್ಪನಾಯಕ ಕ್ಯಾತ ಎಸ್ ಸಂಗಮೇಶ ಕಾನೂನು ಸಮಿತಿಯ ಸಹಾಯಕರು ಡಿಕೆ ಚನ್ನಬಸಯ್ಯಸ್ವಾಮಿ ಇದ್ದರು.ಶಾಲಾ ಮುಖ್ಯ ಗುರುಗಳಾದ ಕಡ್ಲಿ ಗುರು ಬಸವರಾಜ್, ಜಿಎಸ್ಎಂ ಕೊಟ್ರೇಶ್ ಶೇಕ್ ಅಹಮದ್ ಅತಿಥಿ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಇದ್ದರು. ಮಲ್ಲಿಕಾರ್ಜುನ ಕೆ ನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 