ಜನ ಜಾಗೃತಿ ಅಭಿಯಾನಕ್ಕೆ ಶಾಸಕ ಓಲೇಕಾರ ಚಾಲನೆ
ಹಾವೇರಿ : ನಗರದ ಮಾಬುಸ್ಮಾನಿ ದಗರ್ಾದಿಂದ ಪೌರತ್ವ ತಿದ್ದುಪಡಿ ಕಾಯ್ದೆ 2019 ಜನ ಜಾಗೃತಿ ಅಭಿಯಾನಕ್ಕೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ಶಾಸಕ ನೆಹರು ಓಲೇಕಾರ ಪೌರತ್ವ ತಿದ್ದುಪಡಿ ಕಾಯ್ದೆ 2019 ಮುಸ್ಲಿಂ ವಿರೋಧಿ ನೀತಿಯನ್ನು ಒಳಗೊಂಡಿದೆ ಎಂದು ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಗಮನ ಕೊಡದೆ,ನಾವೆಲ್ಲರೂ ಒಂದು ಎನ್ನುವ ಮೂಲ ಮಂತ್ರದಡಿ ಸಮಾಜದಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆಯಿಂದ ಬದುಕುವ ಮೂಲಕ ಪೌರತ್ವ ಕಾಯ್ದೆಗೆ ಬೆಂಬಲ ನೀಡಿ ಎಂದು ಮುಸ್ಲಿಂ ಸಮಾಜದ ಬಾಂಧವರ ಮನೆ ಮನೆಗೆ ಹೋಗಿ ಕರಪತ್ರ ನೀಡಿ ಪೌರತ್ವ ಕಾಯ್ದೆ ಬಗ್ಗೆ ಜನ ಜಾಗೃತಿಗಾಗಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು
ಈ ಸಂದರ್ಭದಲ್ಲಿ ಮುಖಂಡರಾದ ಎನ್.ಪಿ ಚಾವಡಿ.ನಜೀರ್ ಹುಸೇನ್ ನದಾಫ್,ಬಾಬುಸಾಬ ಮೋಮಿನಗಾರ,ಜಗದೀಶ ಮಲಗೋಡ,ಪ್ರಶಾಂತ ಭಾಂಗ್ರೆ,ಬಸವರಾಜ ಕಳಸೂರ,ಶ್ರೀಕಾಂತ ಪೂಜಾರ,ರತ್ನಾ ಭಿಮಕ್ಕನವರ,ಮಂಜುನಾಥ ಮಡಿವಾಳರ,ಶ್ರೀಧರ ಆನವಟ್ಟಿ,ನಾಗರಾಜ ಹಿರೇಮಠ ಅನೇಕರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 