ಜನ ಜಾಗೃತಿ ಅಭಿಯಾನಕ್ಕೆ ಶಾಸಕ ಓಲೇಕಾರ ಚಾಲನೆ
ಹಾವೇರಿ : ನಗರದ ಮಾಬುಸ್ಮಾನಿ ದಗರ್ಾದಿಂದ ಪೌರತ್ವ ತಿದ್ದುಪಡಿ ಕಾಯ್ದೆ 2019 ಜನ ಜಾಗೃತಿ ಅಭಿಯಾನಕ್ಕೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ಶಾಸಕ ನೆಹರು ಓಲೇಕಾರ ಪೌರತ್ವ ತಿದ್ದುಪಡಿ ಕಾಯ್ದೆ 2019 ಮುಸ್ಲಿಂ ವಿರೋಧಿ ನೀತಿಯನ್ನು ಒಳಗೊಂಡಿದೆ ಎಂದು ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಗಮನ ಕೊಡದೆ,ನಾವೆಲ್ಲರೂ ಒಂದು ಎನ್ನುವ ಮೂಲ ಮಂತ್ರದಡಿ ಸಮಾಜದಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆಯಿಂದ ಬದುಕುವ ಮೂಲಕ ಪೌರತ್ವ ಕಾಯ್ದೆಗೆ ಬೆಂಬಲ ನೀಡಿ ಎಂದು ಮುಸ್ಲಿಂ ಸಮಾಜದ ಬಾಂಧವರ ಮನೆ ಮನೆಗೆ ಹೋಗಿ ಕರಪತ್ರ ನೀಡಿ ಪೌರತ್ವ ಕಾಯ್ದೆ ಬಗ್ಗೆ ಜನ ಜಾಗೃತಿಗಾಗಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು
ಈ ಸಂದರ್ಭದಲ್ಲಿ ಮುಖಂಡರಾದ ಎನ್.ಪಿ ಚಾವಡಿ.ನಜೀರ್ ಹುಸೇನ್ ನದಾಫ್,ಬಾಬುಸಾಬ ಮೋಮಿನಗಾರ,ಜಗದೀಶ ಮಲಗೋಡ,ಪ್ರಶಾಂತ ಭಾಂಗ್ರೆ,ಬಸವರಾಜ ಕಳಸೂರ,ಶ್ರೀಕಾಂತ ಪೂಜಾರ,ರತ್ನಾ ಭಿಮಕ್ಕನವರ,ಮಂಜುನಾಥ ಮಡಿವಾಳರ,ಶ್ರೀಧರ ಆನವಟ್ಟಿ,ನಾಗರಾಜ ಹಿರೇಮಠ ಅನೇಕರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 