ಜನ ಜಾಗೃತಿ ಅಭಿಯಾನಕ್ಕೆ ಶಾಸಕ ಓಲೇಕಾರ ಚಾಲನೆ
ಹಾವೇರಿ : ನಗರದ ಮಾಬುಸ್ಮಾನಿ ದಗರ್ಾದಿಂದ ಪೌರತ್ವ ತಿದ್ದುಪಡಿ ಕಾಯ್ದೆ 2019 ಜನ ಜಾಗೃತಿ ಅಭಿಯಾನಕ್ಕೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ಶಾಸಕ ನೆಹರು ಓಲೇಕಾರ ಪೌರತ್ವ ತಿದ್ದುಪಡಿ ಕಾಯ್ದೆ 2019 ಮುಸ್ಲಿಂ ವಿರೋಧಿ ನೀತಿಯನ್ನು ಒಳಗೊಂಡಿದೆ ಎಂದು ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಗಮನ ಕೊಡದೆ,ನಾವೆಲ್ಲರೂ ಒಂದು ಎನ್ನುವ ಮೂಲ ಮಂತ್ರದಡಿ ಸಮಾಜದಲ್ಲಿ ಸಾಮರಸ್ಯ ಹಾಗೂ ಸಹಬಾಳ್ವೆಯಿಂದ ಬದುಕುವ ಮೂಲಕ ಪೌರತ್ವ ಕಾಯ್ದೆಗೆ ಬೆಂಬಲ ನೀಡಿ ಎಂದು ಮುಸ್ಲಿಂ ಸಮಾಜದ ಬಾಂಧವರ ಮನೆ ಮನೆಗೆ ಹೋಗಿ ಕರಪತ್ರ ನೀಡಿ ಪೌರತ್ವ ಕಾಯ್ದೆ ಬಗ್ಗೆ ಜನ ಜಾಗೃತಿಗಾಗಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು
ಈ ಸಂದರ್ಭದಲ್ಲಿ ಮುಖಂಡರಾದ ಎನ್.ಪಿ ಚಾವಡಿ.ನಜೀರ್ ಹುಸೇನ್ ನದಾಫ್,ಬಾಬುಸಾಬ ಮೋಮಿನಗಾರ,ಜಗದೀಶ ಮಲಗೋಡ,ಪ್ರಶಾಂತ ಭಾಂಗ್ರೆ,ಬಸವರಾಜ ಕಳಸೂರ,ಶ್ರೀಕಾಂತ ಪೂಜಾರ,ರತ್ನಾ ಭಿಮಕ್ಕನವರ,ಮಂಜುನಾಥ ಮಡಿವಾಳರ,ಶ್ರೀಧರ ಆನವಟ್ಟಿ,ನಾಗರಾಜ ಹಿರೇಮಠ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 