ಗುಡಿಸಲು ಮುಕ್ತ ಮಾಡಲು ಶಾಸಕರ ಚಿಂತನೆ: ವಸತಿ ಸಚಿವರಿಗೆ ಭೇಟಿ.
ರಾಣೇಬೆನ್ನೂರು08: ತಾಲೂಕಿನಲ್ಲಿ ವಸತಿ ನಿರ್ಗತಿಕರು ಸಾಕಷ್ಟು ಪ್ರಮಾಣದಲ್ಲಿದ್ದು, ಈ ಕುರಿತು ಚಿಂತನೆ ನಡೆಸಿದ ಶಾಸಕ ಅರುಣಕುಮಾರ ಪೂಜಾರ ಅವರು ರಾಣೇಬೆನ್ನೂರು ವಿಧಾಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಈ ಕುರಿತಂತೆ ಸುಧೀರ್ಘ ಸಮಾಲೋಚನೆ ನಡೆಸಿದರು.
ಸ್ಪಂದಿಸಿ ಮಾತನಾಡಿದ ವಸತಿ ಸಚಿವರು ಶೀಘ್ರವೇ ಈ ಕುರಿತು ಚಿಂತನೆ ನಡೆಸಲಾಗುವುದು ಎಂದು ಅರುಣಕುಮಾರ ಪೂಜಾರ ಅವರಿಗೆ ಭರವಸೆ ನೀಡಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 