ಗುಡಿಸಲು ಮುಕ್ತ ಮಾಡಲು ಶಾಸಕರ ಚಿಂತನೆ: ವಸತಿ ಸಚಿವರಿಗೆ ಭೇಟಿ.
ರಾಣೇಬೆನ್ನೂರು08: ತಾಲೂಕಿನಲ್ಲಿ ವಸತಿ ನಿರ್ಗತಿಕರು ಸಾಕಷ್ಟು ಪ್ರಮಾಣದಲ್ಲಿದ್ದು, ಈ ಕುರಿತು ಚಿಂತನೆ ನಡೆಸಿದ ಶಾಸಕ ಅರುಣಕುಮಾರ ಪೂಜಾರ ಅವರು ರಾಣೇಬೆನ್ನೂರು ವಿಧಾಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಈ ಕುರಿತಂತೆ ಸುಧೀರ್ಘ ಸಮಾಲೋಚನೆ ನಡೆಸಿದರು.
ಸ್ಪಂದಿಸಿ ಮಾತನಾಡಿದ ವಸತಿ ಸಚಿವರು ಶೀಘ್ರವೇ ಈ ಕುರಿತು ಚಿಂತನೆ ನಡೆಸಲಾಗುವುದು ಎಂದು ಅರುಣಕುಮಾರ ಪೂಜಾರ ಅವರಿಗೆ ಭರವಸೆ ನೀಡಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 