ಗುಡಿಸಲು ಮುಕ್ತ ಮಾಡಲು ಶಾಸಕರ ಚಿಂತನೆ: ವಸತಿ ಸಚಿವರಿಗೆ ಭೇಟಿ.
ರಾಣೇಬೆನ್ನೂರು08: ತಾಲೂಕಿನಲ್ಲಿ ವಸತಿ ನಿರ್ಗತಿಕರು ಸಾಕಷ್ಟು ಪ್ರಮಾಣದಲ್ಲಿದ್ದು, ಈ ಕುರಿತು ಚಿಂತನೆ ನಡೆಸಿದ ಶಾಸಕ ಅರುಣಕುಮಾರ ಪೂಜಾರ ಅವರು ರಾಣೇಬೆನ್ನೂರು ವಿಧಾಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಈ ಕುರಿತಂತೆ ಸುಧೀರ್ಘ ಸಮಾಲೋಚನೆ ನಡೆಸಿದರು.
ಸ್ಪಂದಿಸಿ ಮಾತನಾಡಿದ ವಸತಿ ಸಚಿವರು ಶೀಘ್ರವೇ ಈ ಕುರಿತು ಚಿಂತನೆ ನಡೆಸಲಾಗುವುದು ಎಂದು ಅರುಣಕುಮಾರ ಪೂಜಾರ ಅವರಿಗೆ ಭರವಸೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 