ಗುಡಿಸಲು ಮುಕ್ತ ಮಾಡಲು ಶಾಸಕರ ಚಿಂತನೆ: ವಸತಿ ಸಚಿವರಿಗೆ ಭೇಟಿ.
ರಾಣೇಬೆನ್ನೂರು08: ತಾಲೂಕಿನಲ್ಲಿ ವಸತಿ ನಿರ್ಗತಿಕರು ಸಾಕಷ್ಟು ಪ್ರಮಾಣದಲ್ಲಿದ್ದು, ಈ ಕುರಿತು ಚಿಂತನೆ ನಡೆಸಿದ ಶಾಸಕ ಅರುಣಕುಮಾರ ಪೂಜಾರ ಅವರು ರಾಣೇಬೆನ್ನೂರು ವಿಧಾಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಈ ಕುರಿತಂತೆ ಸುಧೀರ್ಘ ಸಮಾಲೋಚನೆ ನಡೆಸಿದರು.
ಸ್ಪಂದಿಸಿ ಮಾತನಾಡಿದ ವಸತಿ ಸಚಿವರು ಶೀಘ್ರವೇ ಈ ಕುರಿತು ಚಿಂತನೆ ನಡೆಸಲಾಗುವುದು ಎಂದು ಅರುಣಕುಮಾರ ಪೂಜಾರ ಅವರಿಗೆ ಭರವಸೆ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 