ಹೊಳಗುಂದಿ ಕೆರೆಯ ಬಳಿ ಚಿರತೆ ಪ್ರತ್ಯಕ್ಷ : ಆತಂಕ
Leopard sighted near Holagundi Lake: Concern
ಹೂವಿನಹಡಗಲಿ 18 - ತಾಲ್ಲೂಕಿನ ಹೊಳಗುಂದಿ ಕೆರೆಯ ದಿಬ್ಬದ ಮೇಲೆ ಕುರಿಹಟ್ಟಿ ಮೇಲೆ ದಾಳಿ ಓರ್ವ ಕುರಿಯ ಕುತ್ತಿಗೆ ಭಾಗಕ್ಕೆ ಗಾಯಗೊಳಿಸಿದೆ.ಬುಧವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅತಂಕ ಮೂಡಿದೆ.ಗ್ರಾಮದ ಜನರು , ಕುರಿಗಾಯಿಗಳು ರಾತ್ರಿ ವೇಳೆ ಚಿರತೆಯನ್ನು ನೋಡಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 