ಕನ್ನಡವನ್ನು ಉಳಿಸಿ, ಬೆಳೆಸೋಣ:ಪುರಸಭೆಯಲ್ಲಿ ಕನ್ನಡದ ಸಂಭ್ರಮ!
Let's save and develop Kannada: Kannada celebration in the municipality!
ಲೋಕದರ್ಶನ ವರದಿ
ಕನ್ನಡವನ್ನು ಉಳಿಸಿ, ಬೆಳೆಸೋಣ:ಪುರಸಭೆಯಲ್ಲಿ ಕನ್ನಡದ ಸಂಭ್ರಮ!
ಮಹಾಲಿಂಗಪುರ 02: ಸಾವಿರಾರು ವರ್ಷಗಳ ಇತಿಹಾಸವಿರುವ ನಾಡಿನ ನುಡಿ ನಮ್ಮ ಕನ್ನಡ. ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಹೇಳಿದರು.
ಪಟ್ಟಣದ ಪುರಸಭೆಯಲ್ಲಿ ನಡೆದ 70ನೇ ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಪುರಸಭೆ ಉಪಾಧ್ಯಕ್ಷೆ ಶೀಲಾ ಭಾವಿಕಟ್ಟಿ ಮತ್ತು ಮುಖ್ಯಾಧಿಕಾರಿ ನಾಮದೇವ ಲಮಾಣಿ ಮಾತನಾಡಿ, ಕನ್ನಡದ ಅಭಿಮಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ಎಸ್ ಎನ್ ಪಾಟೀಲ, ಎಮ್ ಕೆ ದಳವಾಯಿ, ಸಿ ಎಸ್ ಮಠಪತಿ, ಮುಖಂಡರಾದ ರಾಜೇಶ್ ಭಾವಿಕಟ್ಟಿ, ಶಿವಬಸು ಗೌಂಡಿ ಸೇರಿದಂತೆ ಪುರಸಭೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 