ಮನೆ-ಮನದಲ್ಲಿ ರಾರಾಜಿಸಲಿ ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜ: ಶ್ರೀನಿವಾಸ ಪಾಟೀಲ
Let our proud national flag reign in our homes and minds: Srinivas Patil
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ದೇಶಾದ್ಯಂತ ಆ.13 ರಿಂದ ಆ.15 ರ ವರೆಗೆ ಆರಂಭವಾಗಿರುವ "ಹರ ಘರ್ ತಿರಂಗಾ" ಅಭಿಯಾನದ ಅಂಗವಾಗಿ ಕೆಂಪವಾಡದ ತಮ್ಮ ಕಚೇರಿಯಲ್ಲಿ ಯುವ ಮುಖಂಡ ಶ್ರೀನಿವಾಸ ಪಾಟೀಲ ಧ್ವಜಾರೋಹಣ ನೆರವೇರಿಸಿ, ಅಭಿಯಾನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15 ರ ಸಂಜೆಯ ವರೆಗೆ ಎಲ್ಲರೂ ತಮ್ಮ ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಮಹತ್ವದ ಅಭಿಯಾನದಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.ಈ ಸಮಯದಲ್ಲಿ ಮುಖಂಡರಾದ ಸಂಜು ಸಾವಂತ, ಶಂಕರ ಶೆಮಡೆ, ಚಂದ್ರಕಾಂತ ಪಾಟೀಲ, ಮಲಕಾರಿ ನಾಯಿಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 