ಮನೆ-ಮನದಲ್ಲಿ ರಾರಾಜಿಸಲಿ ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜ: ಶ್ರೀನಿವಾಸ ಪಾಟೀಲ
Let our proud national flag reign in our homes and minds: Srinivas Patil
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ದೇಶಾದ್ಯಂತ ಆ.13 ರಿಂದ ಆ.15 ರ ವರೆಗೆ ಆರಂಭವಾಗಿರುವ "ಹರ ಘರ್ ತಿರಂಗಾ" ಅಭಿಯಾನದ ಅಂಗವಾಗಿ ಕೆಂಪವಾಡದ ತಮ್ಮ ಕಚೇರಿಯಲ್ಲಿ ಯುವ ಮುಖಂಡ ಶ್ರೀನಿವಾಸ ಪಾಟೀಲ ಧ್ವಜಾರೋಹಣ ನೆರವೇರಿಸಿ, ಅಭಿಯಾನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15 ರ ಸಂಜೆಯ ವರೆಗೆ ಎಲ್ಲರೂ ತಮ್ಮ ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಮಹತ್ವದ ಅಭಿಯಾನದಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.ಈ ಸಮಯದಲ್ಲಿ ಮುಖಂಡರಾದ ಸಂಜು ಸಾವಂತ, ಶಂಕರ ಶೆಮಡೆ, ಚಂದ್ರಕಾಂತ ಪಾಟೀಲ, ಮಲಕಾರಿ ನಾಯಿಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 