ಪ್ರಥಮ ಸ್ಥಾನ ತಾಲೂಕಾಡಾಳಿತ ಕಾಯ್ದುಕೊಳ್ಳಲಿ : ದುಂಡಿಗೌಡ್ರ
Let taluk administration remain the first priority: Dundigowdra
ಲೋಕದರ್ಶನ ವರದಿ
ಶಿಗ್ಗಾವಿ 25 : ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾವಿ ತಾಲೂಕ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 97.78ಅ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಜಿಲ್ಲೆಗೆ ಪ್ರಥಮವಾಗಿರುವ ವಿಷಯ ಹೆಮ್ಮೆ ತಂದಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. 2025-2026 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಉದ್ದೇಶಿಸಿ ಮಾತನಾಡಿದ ಅವರು ಈ ತರಹದ ಸಾಧನೆ ಪ್ರತಿ ವರ್ಷವೂ ಸಹ ಹೀಗೆ ಮುಂದುವರೆಯಲಿ ಇದಕ್ಕೆ ಬೇಕಾಗುವ ಸಲಹೆ ಸಹಕಾರವನ್ನು ತಾಲ್ಲೂಕ ಆಡಳಿತ ಒದಗಿಸಲಿ ಎಂದು ವಿನಂತಿಸಿದರು. ಸಾಧನೆಗೆ ಶ್ರಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕಿನ ಶಿಕ್ಷಕರಿಗೆ, ಸಿಬ್ಬಂದಿ ವರ್ಗಕ್ಕೆ, ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 