ವಿಶ್ವ ಮಾನವ ಪರಿಕಲ್ಪನೆ ಎಲ್ಲೆಡೆ ಸಾಕಾರಗೊಳ್ಳಲಿ
ಹಾವೇರಿ : ಮಾನವರಲ್ಲಿ ಪರಸ್ಪರ ಧರ್ಮ, ಜಾತಿ, ದ್ವೇಷ ಹಾಗೂ ವೈಮನಸ್ಸುಗಳ ಕಂದಕ ದೂರವಾಗಿ ಕುವೆಂಪು ಅವರ ವಿಶ್ವ ಮಾನವ ಪರಿಕಲ್ಪನೆ ಎಲ್ಲೆಡೆ ಸಾಕಾರಗೊಳ್ಳಲಿ ಎಂದು ಬಸವಕೇಂದ್ರ ಹೊಸಮಠದ ಬಸವಶಾಂತಲಿಂಗ ಶ್ರೀ ಹೇಳಿದರು.
ನಗರದ ಬಸವಕೇಂದ್ರ ಹೊಸಮಠದಲ್ಲಿ ಎಸ್ಜೆಎಂ ಪ್ರಾಧಮಿಕ ಹಾಗೂ ಫ್ರೌಡಶಾಲೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ದಿನಾಚರಣೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸುವ ಮೂಲಕ ಅವರು ಮಾತನಾಡಿದರು.
ಕುವೆಂಪು ಅವರು ರಚಿಸಿದ ನಾಟಕ, ಕಾದಂಬರಿ, ಗ್ರಂಥಗಳು ಹಾಗೂ ಅವರ ಆತ್ಮ ಕಥನ ಮಾನವನ ವ್ಯಕಿತ್ವ, ಅವನ ಮನಸ್ಸಿನ ಒಳಗಿನ ಸಂಘರ್ಷಗಳಿಂದ ಹೊರಬಂದು ಮಾನವ ಜಾತಿ ತಾನೊಂದೆ ವಲಂ ಎಂಬ ಸತ್ಯದ ಅರಿವಾಗಿ ಮನುಜ ಮತ ವಿಶ್ವ ಪಥದಲ್ಲಿ ನಡೆಯುವ ಹಾದಿಯನ್ನು ತೋರುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಎಸ್ಜೆಎಂ ಶಾಲೆಯ ಶಿಕ್ಷಕರು ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 