ನ್ಯಾಯಾಲಯಗಳನ್ನು ಕೋರಿ ಮನವಿ ಪತ್ರ
ಹೊಸಪೇಟೆ: ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಹೊಸಪೇಟೆ ವಕೀಲರ ಸಂಘದ ಪದಧಿಕಾರಿಗಳು ಮತ್ತು ಹಿರಿಯ ವಕೀಲರ ಸಮ್ಮುಖದಲ್ಲಿ ಮಾನ್ಯ ಕಾನೂನು ಮತ್ತು ಸಂದೀಯ ಸಚಿವರಾದ ಶ್ರೀ ಜೆ.ಸಿ.ಮಾಧುಸ್ವಾಮಿ ಇವರಿಗೆ ಹೊಸಪೇಟೆಗೆ ಹಾಗೂ ಸುತ್ತಮುತ್ತಲಿನ ತಾಲೂಕುಗಳಾದ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಹರಪನಹಳ್ಳಿಯ ಕಕ್ಷಿದಾರರಿಗೆ ಹಾಗೂ ವಕೀಲರುಗಳಿಗೆ ಸಾರ್ವಜನಿಕರ ಹಿತದೃಷ್ಠಿಯಿಂದ ಹೊಸಪೇಟೆಗೆ ಹೆಚ್ಚುವರಿವಿಶೇಷ ಜಿಲ್ಲಾ ಸತ್ರ ನ್ಯಾಯಾಲಯಗಳಾದ ಪೊಕ್ಸೊ, ಜಾತಿನಿಂದನೆ ಪ್ರಕರಣ ಕಾರ್ಮಿಕರ ನ್ಯಾಯಾಲಯಗಳು ಶೀಘ್ರವೇ ಮಾಡಿಸಿಕೊಡಬೇಕೆಂದು ಮನವಿ ಸಲ್ಲಿಸಲಾಯಿತು.
ಸಚಿವರಾದ ಜೆ.ಸಿ.ಮಾಧುಸ್ವಾಮಿಯವರು ದಿನಾಂಕ: 10.09.2019ರಂದು ಹೊಸಪೇಟೆಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪಾಲ್ಗೊಂಡು ಸಮಯದಲ್ಲಿ ವಕೀಲರ ಸಂಘವು ಮನವಿ ಪತ್ರ ಸಲ್ಲಿಸಿದ್ದು, ತಕ್ಷಣವೇ ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಇವರುಗಳು ಕರ್ನಾಟಕದ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳೊಂದಿಗೆ ಚಚರ್ಿಸಿ ನಿಮ್ಮ ಬೇಡಿಕೆಗೆ ಪ್ರಯತ್ನಿಸುತ್ತೆನೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ತಾರಿಳ್ಳಿ ಹನುಮಂತಪ್ಪ, ಪ್ರ.ಕಾರ್ಯದರ್ಶಿ, ಜಿ.ಕೊಟ್ರಗೌಡ, ಹಿರಿಯ ವಕೀಲರುಗಳಾದ ಕೆ.ಪ್ರಭಾಕರ ರಾವ್, ಕೆ.ಪ್ರಹ್ಲಾದ್, ಟಿ.ಹೆಚ್.ಎಮ್.ನಂಜುಂಡೇಶ್ವರ, ಪುಮಡಲಿಕ ಪ್ರಭು, ಬಿ.ಸಿ.ಮಹಾಂತೇಶ್, ಪಿ.ಶ್ರೀನಿವಾಸಮೂತರ್ಿ, ಯು.ಗೋಪಾಲ್, ಶ್ವೇತಾಂಬರಿ, ಹೆಚ್, ಮಹೇಶ್, ಅನೀಲ್, ಜಾಕೀರ್, ಇನ್ನಿತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 