ನ್ಯಾಯಾಲಯಗಳನ್ನು ಕೋರಿ ಮನವಿ ಪತ್ರ
ಹೊಸಪೇಟೆ: ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಹೊಸಪೇಟೆ ವಕೀಲರ ಸಂಘದ ಪದಧಿಕಾರಿಗಳು ಮತ್ತು ಹಿರಿಯ ವಕೀಲರ ಸಮ್ಮುಖದಲ್ಲಿ ಮಾನ್ಯ ಕಾನೂನು ಮತ್ತು ಸಂದೀಯ ಸಚಿವರಾದ ಶ್ರೀ ಜೆ.ಸಿ.ಮಾಧುಸ್ವಾಮಿ ಇವರಿಗೆ ಹೊಸಪೇಟೆಗೆ ಹಾಗೂ ಸುತ್ತಮುತ್ತಲಿನ ತಾಲೂಕುಗಳಾದ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಹರಪನಹಳ್ಳಿಯ ಕಕ್ಷಿದಾರರಿಗೆ ಹಾಗೂ ವಕೀಲರುಗಳಿಗೆ ಸಾರ್ವಜನಿಕರ ಹಿತದೃಷ್ಠಿಯಿಂದ ಹೊಸಪೇಟೆಗೆ ಹೆಚ್ಚುವರಿವಿಶೇಷ ಜಿಲ್ಲಾ ಸತ್ರ ನ್ಯಾಯಾಲಯಗಳಾದ ಪೊಕ್ಸೊ, ಜಾತಿನಿಂದನೆ ಪ್ರಕರಣ ಕಾರ್ಮಿಕರ ನ್ಯಾಯಾಲಯಗಳು ಶೀಘ್ರವೇ ಮಾಡಿಸಿಕೊಡಬೇಕೆಂದು ಮನವಿ ಸಲ್ಲಿಸಲಾಯಿತು.
ಸಚಿವರಾದ ಜೆ.ಸಿ.ಮಾಧುಸ್ವಾಮಿಯವರು ದಿನಾಂಕ: 10.09.2019ರಂದು ಹೊಸಪೇಟೆಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪಾಲ್ಗೊಂಡು ಸಮಯದಲ್ಲಿ ವಕೀಲರ ಸಂಘವು ಮನವಿ ಪತ್ರ ಸಲ್ಲಿಸಿದ್ದು, ತಕ್ಷಣವೇ ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಇವರುಗಳು ಕರ್ನಾಟಕದ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳೊಂದಿಗೆ ಚಚರ್ಿಸಿ ನಿಮ್ಮ ಬೇಡಿಕೆಗೆ ಪ್ರಯತ್ನಿಸುತ್ತೆನೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ತಾರಿಳ್ಳಿ ಹನುಮಂತಪ್ಪ, ಪ್ರ.ಕಾರ್ಯದರ್ಶಿ, ಜಿ.ಕೊಟ್ರಗೌಡ, ಹಿರಿಯ ವಕೀಲರುಗಳಾದ ಕೆ.ಪ್ರಭಾಕರ ರಾವ್, ಕೆ.ಪ್ರಹ್ಲಾದ್, ಟಿ.ಹೆಚ್.ಎಮ್.ನಂಜುಂಡೇಶ್ವರ, ಪುಮಡಲಿಕ ಪ್ರಭು, ಬಿ.ಸಿ.ಮಹಾಂತೇಶ್, ಪಿ.ಶ್ರೀನಿವಾಸಮೂತರ್ಿ, ಯು.ಗೋಪಾಲ್, ಶ್ವೇತಾಂಬರಿ, ಹೆಚ್, ಮಹೇಶ್, ಅನೀಲ್, ಜಾಕೀರ್, ಇನ್ನಿತರರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 