ಜೀತ ಪದ್ಧತಿಯಿಂದ ವಿಮುಕ್ತಿ
ಲೋಕದರ್ಶನ ವರದಿ
ಬೈಲಹೊಂಗಲ: ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿದ್ದ 90 ಜನ ಜೀತದಾಳುಗಳಿಗೆ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಜೀತ ಪದ್ಧತಿಯಿಂದ ವಿಮುಕ್ತಿಗೊಳಿಸಿ ಬುಧವಾರ ಬಿಡುಗಡೆ ಪತ್ರ ನೀಡಿದರು.
ರಾಮದುರ್ಗ ತಾಲೂಕಿನ ಚುಂಚನೂರನಲ್ಲಿನ 22, ಕುಳ್ಳೂರ 22, ಕಮಕೇರಿ 18, ಬುದ್ನಿ 6, ತೊಂಡಿಗಟ್ಟಿ 18, ರಾಮದುರ್ಗ 4 ಜೀತದಾಳುಗಳಿದ್ದರು. ಜೀವಿಕ ಸಂಘಟನೆಯವರು ಜೀತದಾಳುಗಳನ್ನು ಗುರುತಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಗ್ರಾಮ ಪಂಚಾಯತ ಕಮೀಟಿ ಮೂಲಕ ಸವರ್ೇ ಮಾಡಿಸಿ ಪತ್ತೆ ಮಾಡಿದ್ದರಿಂದ 90 ಜನ ಜೀತದಾಳುಗಳು ದೊರೆತ್ತಿದ್ದಾರೆ. ಅವರಿಗೆ ಬಿಡುಗಡೆ ಭಾಗ್ಯ ದೊರೆತ್ತಿದ್ದು, ಬಿಡುಗಡೆ ಹೊಂದಿದ 90 ಜನರು ಖುಷಿಖುಷಿಯಾಗಿ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಹೊರ ಬಂದರು.
ಜೀವಿಕ ಸಂಘಟನೆ ಜಿಲ್ಲಾ ಸಂಚಾಲಕ ರುದ್ರಪ್ಪ ಮುಂದಿನಮನಿ, ಸಂಚಾಲಕ ಕೃಷ್ಣಾ ಸಾಲಿಮನಿ, ಒಕ್ಕೂಟ ಅಧ್ಯಕ್ಷ ಲಕ್ಕಪ್ಪ ಜಟ್ಟೇನ್ನವರ, ಸಿದ್ದಪ್ಪ ಜಟ್ಟೆನ್ನವರ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 