ಜೀತ ಪದ್ಧತಿಯಿಂದ ವಿಮುಕ್ತಿ
ಲೋಕದರ್ಶನ ವರದಿ
ಬೈಲಹೊಂಗಲ: ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿದ್ದ 90 ಜನ ಜೀತದಾಳುಗಳಿಗೆ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಜೀತ ಪದ್ಧತಿಯಿಂದ ವಿಮುಕ್ತಿಗೊಳಿಸಿ ಬುಧವಾರ ಬಿಡುಗಡೆ ಪತ್ರ ನೀಡಿದರು.
ರಾಮದುರ್ಗ ತಾಲೂಕಿನ ಚುಂಚನೂರನಲ್ಲಿನ 22, ಕುಳ್ಳೂರ 22, ಕಮಕೇರಿ 18, ಬುದ್ನಿ 6, ತೊಂಡಿಗಟ್ಟಿ 18, ರಾಮದುರ್ಗ 4 ಜೀತದಾಳುಗಳಿದ್ದರು. ಜೀವಿಕ ಸಂಘಟನೆಯವರು ಜೀತದಾಳುಗಳನ್ನು ಗುರುತಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಗ್ರಾಮ ಪಂಚಾಯತ ಕಮೀಟಿ ಮೂಲಕ ಸವರ್ೇ ಮಾಡಿಸಿ ಪತ್ತೆ ಮಾಡಿದ್ದರಿಂದ 90 ಜನ ಜೀತದಾಳುಗಳು ದೊರೆತ್ತಿದ್ದಾರೆ. ಅವರಿಗೆ ಬಿಡುಗಡೆ ಭಾಗ್ಯ ದೊರೆತ್ತಿದ್ದು, ಬಿಡುಗಡೆ ಹೊಂದಿದ 90 ಜನರು ಖುಷಿಖುಷಿಯಾಗಿ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಹೊರ ಬಂದರು.
ಜೀವಿಕ ಸಂಘಟನೆ ಜಿಲ್ಲಾ ಸಂಚಾಲಕ ರುದ್ರಪ್ಪ ಮುಂದಿನಮನಿ, ಸಂಚಾಲಕ ಕೃಷ್ಣಾ ಸಾಲಿಮನಿ, ಒಕ್ಕೂಟ ಅಧ್ಯಕ್ಷ ಲಕ್ಕಪ್ಪ ಜಟ್ಟೇನ್ನವರ, ಸಿದ್ದಪ್ಪ ಜಟ್ಟೆನ್ನವರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 