ಗ್ರಂಥಪಾಲಕ ಗೈಬೇಂದ್ರ ಹೊಸಕೋಟೆ (ಹರಿಜನ) ನಿಧನ
Librarian Gaibendra Hoskote (Harijan) passes away
ಲೋಕದರ್ಶನ ವರದಿ
ಗ್ರಂಥಪಾಲಕ ಗೈಬೇಂದ್ರ ಹೊಸಕೋಟೆ (ಹರಿಜನ) ನಿಧನ
ಲೋಕದರ್ಶನ ವರದಿ
ಜಮಖಂಡಿ 08: ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಪಾಲಕ ಗೈಬೇಂದ್ರ ವಾಯ್, ಹೊಸಕೋಟೆ (ಹರಿಜನ) (42) ಹೃದಘಾತದಿಂದ ಸಾವನ್ನಪಿದ್ದಾರೆ.
ಮೃತರಿಗೆ ಇಬ್ಬರು ಗಂಡು ಮಕ್ಕಳು, ಹೆಂಡತಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯೋತ್ಸವದ ಪೂಜೆಯನ್ನು ಸಲ್ಲಿಸಿ ನಂತರ ಹೊಟ್ಟೆ ನೋವು ಹಾಗೂ ಎದೆ ನೋವು ಮಧ್ಯಾಹ್ನ 3 ಗಂಟೆಗೆ ಕಾಣಿಸಿಕೊಂಡು. ಅದೇ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲಿಸುತ್ತಿದ್ದ ಹೆಂಡತಿಯ ಸಂಬಂಧಿಕರು ಧಾರವಾಡದಲ್ಲಿ ಇದ್ದು ಧಾರವಾಡದಲ್ಲಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿರುತ್ತದೆ.
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ, ಶಿಕ್ಷಕಿಯರು ಹಾಗೂ ಸ್ನೇಹಿತ ಬಳಗ ಕಂಬನಿ ಮಿಡಿದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 