ಜೀವನ ಈಶ್ವರ ಪ್ರಾಪ್ತಿಗಾಗಿ ಕೂಡ ಮೀಸಲಾಗಿರಲಿ: ಶ್ರೀಗಳು
Life should also be dedicated to attaining God: Sri
ಜೀವನ ಈಶ್ವರ ಪ್ರಾಪ್ತಿಗಾಗಿ ಕೂಡ ಮೀಸಲಾಗಿರಲಿ: ಶ್ರೀಗಳು
ರಾಯಬಾಗ 13: ಜೀವನವೆಂಬುದು ಕೇವಲ ಸಾಂಸಾರಿಕ ಸುಖಕ್ಕಾಗಿ ಮೀಸಲಾಗದೆ, ಅದು ಈಶ್ವರ ಪ್ರಾಪ್ತಿಗಾಗಿ ಕೂಡ ಮೀಸಲಾಗಿರಬೇಕು ಎಂದು ಅಮೃತಾಶ್ರಮ ಸ್ವಾಮಿ ಮಹಾರಾಜರು ಹೇಳಿದರು.
ಶನಿವಾರ ಪಟ್ಟಣದ ವಿಠಲ ಮಂದಿರದಲ್ಲಿ ಹಮ್ಮಿಕೊಂಡಿದ್ದ 105ನೇ ಜ್ಞಾನೇಶ್ವರಿ ನಾಮೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂತ ಜ್ಞಾನೇಶ್ವರ, ಸಂತ ತುಕಾರಾಮ ಹಾಗೂ ಸಂತ ಏಕನಾಥರ ಜೀವನದ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ. ಇಂದಿನ ಕಾಲದಲ್ಲಿ ಮನುಷ್ಯನು ಹಣ, ಸ್ಥಾನಮಾನ ಹಾಗೂ ಖ್ಯಾತಿ ಗಳಿಸಿದರೂ, ಇತರರ ಸೇವೆಗೆ ಮುಂದೆ ಬರದಿದ್ದರೆ ಅವನ ಜೀವನ ಅಪೂರ್ಣ ಎಂದು ಹೇಳಿದರು.
ಸಮಾರಂಭದ ಅಂತ್ಯದಲ್ಲಿ ಸಾಮೂಹಿಕ ಆರತಿ ನೆರವೇರಿಸಲಾಯಿತು. ನಂತರ ಎಲ್ಲ ಭಕ್ತರಿಗೆ ಮಹಾಪ್ರಸಾದ ವಿತರಿಸಲಾಯಿತು.
ಜ್ಞಾನೇಶ್ವರಿ ಜಯಂತಿ ಉತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 