ಜೀವನ ಈಶ್ವರ ಪ್ರಾಪ್ತಿಗಾಗಿ ಕೂಡ ಮೀಸಲಾಗಿರಲಿ: ಶ್ರೀಗಳು
Life should also be dedicated to attaining God: Sri
ಜೀವನ ಈಶ್ವರ ಪ್ರಾಪ್ತಿಗಾಗಿ ಕೂಡ ಮೀಸಲಾಗಿರಲಿ: ಶ್ರೀಗಳು
ರಾಯಬಾಗ 13: ಜೀವನವೆಂಬುದು ಕೇವಲ ಸಾಂಸಾರಿಕ ಸುಖಕ್ಕಾಗಿ ಮೀಸಲಾಗದೆ, ಅದು ಈಶ್ವರ ಪ್ರಾಪ್ತಿಗಾಗಿ ಕೂಡ ಮೀಸಲಾಗಿರಬೇಕು ಎಂದು ಅಮೃತಾಶ್ರಮ ಸ್ವಾಮಿ ಮಹಾರಾಜರು ಹೇಳಿದರು.
ಶನಿವಾರ ಪಟ್ಟಣದ ವಿಠಲ ಮಂದಿರದಲ್ಲಿ ಹಮ್ಮಿಕೊಂಡಿದ್ದ 105ನೇ ಜ್ಞಾನೇಶ್ವರಿ ನಾಮೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂತ ಜ್ಞಾನೇಶ್ವರ, ಸಂತ ತುಕಾರಾಮ ಹಾಗೂ ಸಂತ ಏಕನಾಥರ ಜೀವನದ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ. ಇಂದಿನ ಕಾಲದಲ್ಲಿ ಮನುಷ್ಯನು ಹಣ, ಸ್ಥಾನಮಾನ ಹಾಗೂ ಖ್ಯಾತಿ ಗಳಿಸಿದರೂ, ಇತರರ ಸೇವೆಗೆ ಮುಂದೆ ಬರದಿದ್ದರೆ ಅವನ ಜೀವನ ಅಪೂರ್ಣ ಎಂದು ಹೇಳಿದರು.
ಸಮಾರಂಭದ ಅಂತ್ಯದಲ್ಲಿ ಸಾಮೂಹಿಕ ಆರತಿ ನೆರವೇರಿಸಲಾಯಿತು. ನಂತರ ಎಲ್ಲ ಭಕ್ತರಿಗೆ ಮಹಾಪ್ರಸಾದ ವಿತರಿಸಲಾಯಿತು.
ಜ್ಞಾನೇಶ್ವರಿ ಜಯಂತಿ ಉತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 