ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಜೀವಬೆದರಿಕೆ : ಅಪರಿಚಿತನ ವಿರುದ್ಧ ಎಫ್ಐಆರ್
ಲಖನೌ, ಮೇ 22,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಸ್ಫೋಟಿಸುವುದಾಗಿ ಜೀವಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ನಿರ್ದಿಷ್ಟ ಸಮುದಾಯಕ್ಕೆ ಬೆದರಿಕೆ ಹಾಕುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಪೋಟಿಸಿ ಅಂತ್ಯಗೊಳಿಸುವುದಾಗಿ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಬೆದರಿಕೆಯೊಡ್ಡಿದ್ದಾನೆ. ಜೀವ ಬೆದರಿಕೆ ನೀಡಿದ್ದಕ್ಕಾಗಿ ಆತನ ವಿರುದ್ಧ ಗೋಮತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.ಐಪಿಸಿಯ ಸೆಕ್ಷನ್ 505 (1) (6), 506,507 ರ ಅಡಿಯಲ್ಲಿ ಎಫ್ಐಆರ್ ಅನ್ನು ದೂರು ಸಂಖ್ಯೆ 0472/2020 ಅಡಿಯಲ್ಲಿ ನೋಂದಾಯಿಸಲಾಗಿದೆ.ವ್ಯಕ್ತಿಯನ್ನು ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 