ಸುಣಕಲ್ಬಿದರಿಯಲ್ಲಿ ಮಿಂಚಿನ ಮತದಾನ ಜಾಗೃತಿ ಅಭಿಯಾನ
ರಾಣೇಬೆನ್ನೂರು: ತಾಲೂಕಿನ ಸುಣಕಲ್ಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಪಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತ್ತೀಚಗೆ ಗ್ರಾಮದಲ್ಲಿ ನೂರಾರು ವಿದ್ಯಾರ್ಥಿಗಳೊಂದಿಗೆ ಮತದಾರರ ಮಿಂಚಿನ ಅಭಿಯಾನ ಜಾಗೃತಿ ಜಾಥಾ ನಡೆಸಲಾಯಿತು. ಬಸವೇಶ್ವರ ದೇವಸ್ಥಾನದಿಂದ ಹೊರಟ ಜನಜಾಗೃತಿ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜು ಸಭಾಂಗಣದಲ್ಲಿ ಸಾಂಗತ್ಯಗೊಂಡಿತು.
ಮೆರಣಿಗೆಗೆ ಹಸಿರು ನಿಶಾನೆ ತೋರಿಸಿ ಕಾಲೇಜು ಪ್ರಾಚಾರ್ಯ ಪಿ. ಮುನಿಯಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಮ್.ಶಿವಕುಮಾರ, ಚನ್ನಬಸಪ್ಪ.ಸಿ, ಹೆಚ್.ಬಿ.ರಂಗಣ್ಣನವರ, ಶಕ್ತಿ ಎಸ್.ಎಸ್, ಸುಮಾ ಗಂಗಾಯಿಕೊಪ್ಪ, ಕೆ,ಜೆ.ಆಶಾ, ಬಿ.ಎ.ವಿಜಯಕುಮಾರ, ಸಿ.ಜೈಪ್ರಕಾಶ, ಸೇರಿದಂತೆ ಮತ್ತಿತರ ಗಣ್ಯರು, ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 