ಲಿಂಗರಾಜರ 158 ನೇ ಜಯಂತಿ
ಲೋಕದರ್ಶನ ವರದಿ
ಶಿರಸಂಗಿ 14: ಸ್ಥಳೀಯ ಲಿಂಗರಾಜರ 158 ನೇ ಜಯಂತಿಯನ್ನು ಗ್ರಾಮದಲ್ಲಿ ಗುರುವಾರ ಅದ್ಧೂರಿಯಾಗಿ ಆಚರಿಸಲಾಯಿತು. ಲಿಂಗರಾಜ ಸ್ಮಾರಕ ಶಿಕ್ಷಣ ಸಮಿತಿ, ಲಿಂಗರಾಜ ಉತ್ಸವ ಸಮಿತಿ ಸೇರಿದಂತೆ ಗ್ರಾಮಸ್ಥರ ಆಶ್ರಯದಲ್ಲಿ ಜರುಗಿದ ಜಯಂತಿಯಲ್ಲಿ ಲಿಂಗರಾಜ ಪ್ರೌಢ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯವರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಲಿಂಗರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಲಿಂಗರಾಜ ಪ್ರೌಢಶಾಲೆಯಿಂದ ಕೋಟೆಯತನ ಲಿಂಗರಾಜರ ಭಾವಚಿತ್ರ ಮೆರವಣಿಗೆ ಜರುಗಿತು. ವಿಶ್ವಶಕ್ತಿ ಆದರ್ಶ ವಿದ್ಯಾಲಯದ ವಿದ್ಯಾಥರ್ಿನಿ ಕುಮಾರಿ ಲಕ್ಷ್ಮೀ ಸುಕಂದ ಲಿಂಗರಾಜರ ವೇಷ ಭೂಷಣಧರಿಸಿ ಜಯಂತಿಗೆ ಮೆರಗುತಂದಳು. ಶಿವಾಜಿ ಶಿಂಧೆ, ಮಾಬುಸುಭಾನಿ ಯಲಿಗಾರ, ಎಸ್.ಎಮ್. ಪಾಟೀಲ, ವಿ.ವಿ. ವೀರನಗೌಡ್ರ, ಕೆ.ಐ. ಕಲಾಲ, ಜಿ.ಟಿ. ಧಡೆಮ್ಮ,ನವರ, ಮಲ್ಲಿಕಾಜರ್ುನ ತೊರಣಗಟ್ಟಿ, ಪ್ರಭು ಅಣ್ಣಿಗೇರಿ, ಎಸ್.ಎಸ್. ಗುಳ್ಳ, ಎಮ್.ಎಸ್. ತೊರಗಲ್, ಕಾಂತೇಶ ಪಟ್ಟೇದ, ಬಿ.ಪಿ. ಗಾಣಗೇರ ಸೇರಿದಂತೆ ಮತ್ತಿತರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 