ಲಿಂಗರಾಜರ 158 ನೇ ಜಯಂತಿ
ಲೋಕದರ್ಶನ ವರದಿ
ಶಿರಸಂಗಿ 14: ಸ್ಥಳೀಯ ಲಿಂಗರಾಜರ 158 ನೇ ಜಯಂತಿಯನ್ನು ಗ್ರಾಮದಲ್ಲಿ ಗುರುವಾರ ಅದ್ಧೂರಿಯಾಗಿ ಆಚರಿಸಲಾಯಿತು. ಲಿಂಗರಾಜ ಸ್ಮಾರಕ ಶಿಕ್ಷಣ ಸಮಿತಿ, ಲಿಂಗರಾಜ ಉತ್ಸವ ಸಮಿತಿ ಸೇರಿದಂತೆ ಗ್ರಾಮಸ್ಥರ ಆಶ್ರಯದಲ್ಲಿ ಜರುಗಿದ ಜಯಂತಿಯಲ್ಲಿ ಲಿಂಗರಾಜ ಪ್ರೌಢ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯವರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಲಿಂಗರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಲಿಂಗರಾಜ ಪ್ರೌಢಶಾಲೆಯಿಂದ ಕೋಟೆಯತನ ಲಿಂಗರಾಜರ ಭಾವಚಿತ್ರ ಮೆರವಣಿಗೆ ಜರುಗಿತು. ವಿಶ್ವಶಕ್ತಿ ಆದರ್ಶ ವಿದ್ಯಾಲಯದ ವಿದ್ಯಾಥರ್ಿನಿ ಕುಮಾರಿ ಲಕ್ಷ್ಮೀ ಸುಕಂದ ಲಿಂಗರಾಜರ ವೇಷ ಭೂಷಣಧರಿಸಿ ಜಯಂತಿಗೆ ಮೆರಗುತಂದಳು. ಶಿವಾಜಿ ಶಿಂಧೆ, ಮಾಬುಸುಭಾನಿ ಯಲಿಗಾರ, ಎಸ್.ಎಮ್. ಪಾಟೀಲ, ವಿ.ವಿ. ವೀರನಗೌಡ್ರ, ಕೆ.ಐ. ಕಲಾಲ, ಜಿ.ಟಿ. ಧಡೆಮ್ಮ,ನವರ, ಮಲ್ಲಿಕಾಜರ್ುನ ತೊರಣಗಟ್ಟಿ, ಪ್ರಭು ಅಣ್ಣಿಗೇರಿ, ಎಸ್.ಎಸ್. ಗುಳ್ಳ, ಎಮ್.ಎಸ್. ತೊರಗಲ್, ಕಾಂತೇಶ ಪಟ್ಟೇದ, ಬಿ.ಪಿ. ಗಾಣಗೇರ ಸೇರಿದಂತೆ ಮತ್ತಿತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 