ಲಯನ್ಸ್ ಕ್ಲಬ್ನಿಂದ ಅನ್ನದಾಸೋಹ: ರೋಗಿಗಳಿಗೆ ಸಹಾಯ
Lions Club distributes food: Help for the sick
ಲಯನ್ಸ್ ಕ್ಲಬ್ನಿಂದ ಅನ್ನದಾಸೋಹ: ರೋಗಿಗಳಿಗೆ ಸಹಾಯ
ಮಹಾಲಿಂಗಪುರ 29: ಲಯನ್ಸ್ ಕ್ಲಬ್ ಆಫ್ ಮಹಾಲಿಂಗಪುರ ಗ್ರೀನ್ ಬೇಸಿನ್ ವತಿಯಿಂದ ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಅನ್ನದಾಸೋಹ ಕಾರ್ಯಕ್ರಮ ನಡೆಯಿತು.
ಪೂರ್ವಭಾವಿ ಅಧ್ಯಕ್ಷ ಹುಚ್ಚೇಶ ವಡ್ಡರ ನೇತೃತ್ವದಲ್ಲಿ ದಾಸೋಹ ಸೇವೆ ಮಾಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಸಿದ್ದು ನಕಾತಿ, ಕಾರ್ಯದರ್ಶಿ ಡಾ.ವಿದ್ಯಾ ದಿನ್ನಿಮನಿ, ಖಜಾಂಚಿ ಪ್ರಶಾಂತ ಅಂಗಡಿ, ಸದಸ್ಯರಾದ ಪ್ರಶಾಂತ ತಾಳಿಕೋಟಿ, ಅಶ್ವಿನಿ ಕೋಳಿಗುಡ್ಡ, ಡಾ.ಉಮಾ ಗುಂಡಾ, ಸಂಜು ಅಂಬಿ, ರಾಜು ತಾಳಿಕೋಟಿ ರಮೇಶ ಶೆಟ್ಟರ್ ಉಪಸ್ಥಿತರಿದ್ದರು. ಆಸ್ಪತ್ರೆಯಲ್ಲಿನ 300ಕ್ಕೂ ಹೆಚ್ಚಿನ ರೋಗಿಗಳಿಗೆ ಅನ್ನ ದಾಸೋಹ ನೀಡಲಾಯಿತು. ರೋಗಿಗಳು ಲಯನ್ಸ್ ಕ್ಲಬ್ಗೆ ಹಾರೈಸಿ, ಶ್ಲಾಘನಿಯ ವ್ಯಕ್ತಪಡಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 