ಲಯನ್ಸ್ ಕ್ಲಬ್ನಿಂದ ಅನ್ನದಾಸೋಹ: ರೋಗಿಗಳಿಗೆ ಸಹಾಯ
Lions Club distributes food: Help for the sick
ಲಯನ್ಸ್ ಕ್ಲಬ್ನಿಂದ ಅನ್ನದಾಸೋಹ: ರೋಗಿಗಳಿಗೆ ಸಹಾಯ
ಮಹಾಲಿಂಗಪುರ 29: ಲಯನ್ಸ್ ಕ್ಲಬ್ ಆಫ್ ಮಹಾಲಿಂಗಪುರ ಗ್ರೀನ್ ಬೇಸಿನ್ ವತಿಯಿಂದ ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಅನ್ನದಾಸೋಹ ಕಾರ್ಯಕ್ರಮ ನಡೆಯಿತು.
ಪೂರ್ವಭಾವಿ ಅಧ್ಯಕ್ಷ ಹುಚ್ಚೇಶ ವಡ್ಡರ ನೇತೃತ್ವದಲ್ಲಿ ದಾಸೋಹ ಸೇವೆ ಮಾಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಸಿದ್ದು ನಕಾತಿ, ಕಾರ್ಯದರ್ಶಿ ಡಾ.ವಿದ್ಯಾ ದಿನ್ನಿಮನಿ, ಖಜಾಂಚಿ ಪ್ರಶಾಂತ ಅಂಗಡಿ, ಸದಸ್ಯರಾದ ಪ್ರಶಾಂತ ತಾಳಿಕೋಟಿ, ಅಶ್ವಿನಿ ಕೋಳಿಗುಡ್ಡ, ಡಾ.ಉಮಾ ಗುಂಡಾ, ಸಂಜು ಅಂಬಿ, ರಾಜು ತಾಳಿಕೋಟಿ ರಮೇಶ ಶೆಟ್ಟರ್ ಉಪಸ್ಥಿತರಿದ್ದರು. ಆಸ್ಪತ್ರೆಯಲ್ಲಿನ 300ಕ್ಕೂ ಹೆಚ್ಚಿನ ರೋಗಿಗಳಿಗೆ ಅನ್ನ ದಾಸೋಹ ನೀಡಲಾಯಿತು. ರೋಗಿಗಳು ಲಯನ್ಸ್ ಕ್ಲಬ್ಗೆ ಹಾರೈಸಿ, ಶ್ಲಾಘನಿಯ ವ್ಯಕ್ತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 