ಲಯನ್ಸ್ ಕ್ಲಬ್ನಿಂದ ಅನ್ನದಾಸೋಹ: ರೋಗಿಗಳಿಗೆ ಸಹಾಯ
Lions Club distributes food: Help for the sick
ಲಯನ್ಸ್ ಕ್ಲಬ್ನಿಂದ ಅನ್ನದಾಸೋಹ: ರೋಗಿಗಳಿಗೆ ಸಹಾಯ
ಮಹಾಲಿಂಗಪುರ 29: ಲಯನ್ಸ್ ಕ್ಲಬ್ ಆಫ್ ಮಹಾಲಿಂಗಪುರ ಗ್ರೀನ್ ಬೇಸಿನ್ ವತಿಯಿಂದ ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಅನ್ನದಾಸೋಹ ಕಾರ್ಯಕ್ರಮ ನಡೆಯಿತು.
ಪೂರ್ವಭಾವಿ ಅಧ್ಯಕ್ಷ ಹುಚ್ಚೇಶ ವಡ್ಡರ ನೇತೃತ್ವದಲ್ಲಿ ದಾಸೋಹ ಸೇವೆ ಮಾಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಸಿದ್ದು ನಕಾತಿ, ಕಾರ್ಯದರ್ಶಿ ಡಾ.ವಿದ್ಯಾ ದಿನ್ನಿಮನಿ, ಖಜಾಂಚಿ ಪ್ರಶಾಂತ ಅಂಗಡಿ, ಸದಸ್ಯರಾದ ಪ್ರಶಾಂತ ತಾಳಿಕೋಟಿ, ಅಶ್ವಿನಿ ಕೋಳಿಗುಡ್ಡ, ಡಾ.ಉಮಾ ಗುಂಡಾ, ಸಂಜು ಅಂಬಿ, ರಾಜು ತಾಳಿಕೋಟಿ ರಮೇಶ ಶೆಟ್ಟರ್ ಉಪಸ್ಥಿತರಿದ್ದರು. ಆಸ್ಪತ್ರೆಯಲ್ಲಿನ 300ಕ್ಕೂ ಹೆಚ್ಚಿನ ರೋಗಿಗಳಿಗೆ ಅನ್ನ ದಾಸೋಹ ನೀಡಲಾಯಿತು. ರೋಗಿಗಳು ಲಯನ್ಸ್ ಕ್ಲಬ್ಗೆ ಹಾರೈಸಿ, ಶ್ಲಾಘನಿಯ ವ್ಯಕ್ತಪಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 