ಗ್ರಾಪಂಗಳಲ್ಲಿ ತೆರವಾದ ಸ್ಥಾನಗಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟ
List of newly elected members for vacant positions in Gram Panchayats published
ಬಳ್ಳಾರಿ 02: ಜಿಲ್ಲೆಯ ಕಂಪ್ಲಿ, ಸಿರುಗುಪ್ಪ ಮತ್ತು ಸಂಡೂರು ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆಸಲಾಗಿದ್ದು, ಹೊಸದಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
*ಪಟ್ಟಿ:**ಕಂಪ್ಲಿ ತಾಲ್ಲೂಕು:* ದೇವಸಮುದ್ರ ಗ್ರಾಪಂ-ಅವಿರೋಧವಾಗಿ ಶರಣಮ್ಮ(ಸಾಮಾನ್ಯ ಮಹಿಳೆ) ಆಯ್ಕೆ.ದೇವಲಾಪುರ ಗ್ರಾಪಂ-ಅವಿರೋಧವಾಗಿ ಕುರಿ ಕರಿಬಸಪ್ಪ(ಸಾಮಾನ್ಯ).
*ಸಿರುಗುಪ್ಪ: ರಾವಿಹಾಳು ಗ್ರಾಪಂ: ಅವಿರೋಧವಾಗಿ ಸುವರ್ಣ(ಅನುಸೂಚಿತ ಪಂಗಡ ಮಹಿಳೆ) ಆಯ್ಕೆ.*ಸಂಡೂರು:*
ಮೆಟ್ರಿಕಿ: ಅವಿರೋಧವಾಗಿ ಉಮಾದೇವಿ(ಅನುಸೂಚಿತ ಪಂಗಡ ಮಹಿಳೆ) ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 