ಸವರ್ಾಧ್ಯಕ್ಷರಾಗಿ ಲಾಯಕ್ ಅಲಿ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ 30: ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಜರುಗಲಿರುವ ಜಿಲ್ಲಾ ಉತ್ಸವ ದಲ್ಲಿ ಎರಡನೇ ಬಾರಿಗೆ ನಡೆಯಲಿರುವ ಉದರ್ು ಕನ್ನಡಿಗರ ಸಾಂಸ್ಕೃತಿ ಸಮ್ಮೇಳನಕ್ಕೆ ಸವರ್ಾಧ್ಯಕ್ಷರಾಗಿ ನಿವೃತ್ತ ಉಪ ತಹಸೀಲ್ದಾರ ಎಂ.ಲಾಯಕ್ ಅಲಿ ಅವರು ಸವರ್ಾನುಮತದಿಂದ ಒಮ್ಮತದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೊಪ್ಪಳದಲ್ಲಿ ರವಿವಾರ ಸಂಜೆ ಜರುಗಿದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯ ಪೂರ್ವಭಾವಿ ಸಿದ್ಧತ ಸಭೆಯಲ್ಲಿ ಚಚರ್ಿಸಿ ಎಂ. ಲಾಯಕ್ ಅಲಿ ಅವರ ಆಯ್ಕೆಗೆ ಸವರ್ಾನುಮತದ ಒಪ್ಪಿಗೆ ನೀಡಲಾಯಿತು. ಬರುವ ಆಗಸ್ಟ್ 23 ರಂದು ನಗರದ ಸಾಹಿತ್ಯ ಭವನದಲ್ಲಿ ಜರುಗಲಿರುವ ಜಿಲ್ಲಾ ಉತ್ಸವದಲ್ಲಿ ಉದರ್ು ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಲಾಯಕ್ ಅಲಿ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಅಂದು ಸಂಜೆ ಪ್ರವಾಸಿ ಮಂದಿರದಿಂದ ಸಾಹಿತ್ಯ ಭವನದವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಂತರ ಸಂಜೆ 5 ಗಂಟೆಗೆ ಸಮ್ಮೇಳನಾದ ಉದ್ಘಾಟನೆ ಅದೇ ದಿನ ರಾತ್ರಿ 9. 30 ಬಹುಭಾಷ ಕವಿಗೋಷ್ಠಿ ಜರುಗಲಿದೆ.
ಶನಿವಾರ ಜರುಗಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಅಧ್ಯಕ್ಷ ಜಿ.ಎಸ್.ಗೋನಾಳ ವಹಿಸಿದ್ದರು. ಸಭೆಯಲ್ಲಿ ಎಂ.ಸಾದಿಕ ಅಲಿ, ಹರೀಶ ಹೆಚ್.ಎಸ್. ಸಿದ್ದಪ್ಪ ಹಂಚಿನಾಳ, ಎಂ.ಡಿ.ಖಲೀಲ್ ಉಡೇವು, ಉಮೇಶ್ ಪೂಜಾರ್, ಶಿವಕುಮಾರ ಹಿರೇಮಠ ಸೇರಿದಂತೆ ಅನೇಕ ಪಾಲ್ಗೊಂಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 