ಗುರುನಾನಕ್ ಕೃತಿಗಳ ಲೋಕಾರ್ಪಣೆ
ನವದೆಹಲಿ, ನ 7: ಗುರುನಾನಕ್ ಅವರ 550 ನೇ ಜನ್ಮ ವರ್ಷಾಚರಣೆ ಅಂಗವಾಗಿ ಅವರ ಸಂದೇಶಗಳನ್ನು ಜಗತ್ತಿಗೆ ಪ್ರಚುರಪಡಿಸಲು ಅನುಕೂಲವಾಗುವಂತೆ ನ್ಯಾಷನಲ್ ಬುಕ್ ಟ್ರಸ್ಟ್ (ಎನ್ ಬಿ ಟಿ) ಪ್ರಕಟ ಮಾಡಿರುವ ಮೂರು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ನವದೆಹಲಿಯಲ್ಲಿ ಗುರುವಾರ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಕೇಂದ್ರ ಸಚಿವೆ ಹಸ್ರಿಮ್ರತ್ ಕೌರ್ ಬಾದಲ್, ಪಂಜಾಬ್ ನ ಅನೇಕ ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ. ಇದೇ 12 ರಂದು ಗುರುನಾನಕ್ ಜಯಂತಿ ನಡೆಯಲಿದ್ದು, ಭಾರತ ಸೇರಿದಂತೆ ವಿಶ್ವಾದ್ಯಂತ ಸಾವಿರಾರು ಸಿಖ್ ಯಾತ್ರಾರ್ಥಿಗಳು ಪಾಕಿಸ್ತಾನದ ಕರ್ತಾರ್ಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಇದೇ 9 ಶನಿವಾರದಂದು ಕರ್ತಾರ್ಪುರ್ ಕಾರಿಡಾರ್ ಉದ್ಘಾಟನೆಯಾಗಲಿದ್ದು ಮಾಜಿ ಪ್ರಧಾನಮಂತ್ರಿ ಡಾ.ಮನ್ ಮೋಹನ್ ಸಿಂಗ್ ಸೇರಿದಂತೆ ಸಿಖ್ ಯಾತ್ರಿಕರ ಉನ್ನತ ನಿಯೋಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 