ಲಾಕ್ಡೌನ್: ಪೊಲೀಸರಿಂದ ಮನೆಬಾಗಿಲಿಗೆ ಅಗತ್ಯ ವಸ್ತುಗಳ ವಿತರಣೆ
ಕುಂದಾಪುರ, ಏಪ್ರಿಲ್ 13,ಕೊವಿದ್ -19 ಲಾಕ್ಡೌನ್ ಜಾರಿಯ ಹೊರೆ ಹೊತ್ತಿರುವ ನಗರ ಪೊಲೀಸರು ಜನರು ಮನೆಗಳಲ್ಲೇ ಇರುವಂತಾಗಲು ಅಗತ್ಯ ವಸ್ತುಗಳನ್ನು ಮನೆಬಾಗಿಲಿಗೆ ವಿತರಿಸಲು ನಿರ್ಧರಿಸಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.ಕುಂದಾಪುರ, ಬೈಂದೂರು, ಗಂಗೊಳ್ಳಿ, ಶಂಕರ ನಾರಾಯಣ, ಕುಂದಾಪುರ ಗ್ರಾಮೀಣ, ಕೋಟಾ ಮತ್ತು ಅಮಾವಾಸೆಬೈಲ್ ನಲ್ಲಿ ಮನೆಗಳಿಗೆ ವಸ್ತುಗಳನ್ನು ತಲುಪಿಸಲಿದ್ದಾರೆ.ಇಂದಿನಿಂದ (ಏಪ್ರಿಲ್ 13) ಮೂರು ದಿನಗಳವರೆಗೆ ಪೊಲೀಸರು ಈ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.ಈ ಉಪಕ್ರಮಕ್ಕಾಗಿ ಪ್ರತಿ ಪಂಚಾಯತ್ನಿಂದ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಜನರು ಈ ಸದಸ್ಯರಿಗೆ ಅಗತ್ಯವಿರುವ ವಸ್ತುಗಳ ಪಟ್ಟಿಯನ್ನು ನೀಡಬಹುದಾಗಿದೆ. ಆಯ್ದ ಸದಸ್ಯರು ಆದಷ್ಟು ಬೇಗ ವಸ್ತುಗಳನ್ನು ತಲುಪಿಸುತ್ತಾರೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 