ಲಾಕ್ ಡೌನ್ ತೆರವು ಏಕಪಕ್ಷೀಯ ತೀರ್ಮಾನ ಸಲ್ಲ : ಚಿದಂಬರಂ
ನವದೆಹಲಿ, ಏಪ್ರಿಲ್ 8,ಲಾಕ್ಡೌನ್ ಕೊನೆಗಾಣಿಸುವ ಮುನ್ನ, ಹಾಗೂ ಇದರ ಬಗ್ಗೆ ಕೇಂದ್ರ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲ ರಾಜ್ಯಗಳ ಸಲಹೆ , ಅಭಿಪ್ರಾಯ ಕೇಳಬೇಕು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಒತ್ತಾಯ ಮಾಡಿದ್ದಾರೆ. ಈ ಮೊದಲು ಲಾಕ್ಡೌನ್ ಪರ ವಾದಿಸಿದ್ದ ಅವರು ಈಗ ಕೇಂದ್ರಕ್ಕೆ ಈ ಸಲಹೆ ಕೊಟ್ಟಿದ್ದಾರೆ. ಬಡವರಿಗೆ ಸರ್ಕಾರ ನಗದು ಸಹಾಯ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ .ಏಪ್ರಿಲ್ 14 ರ ನಂತರ ಲಾಕ್ಡೌನ್ ಅನ್ನು ತೆಗೆದುಹಾಕುವುದರ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಗಳ ಜೊತೆ ಸಮಾಲೋಚಿಸಬೇಕು ಏಕ ಪಕ್ಷೀಯ ತೀರ್ಮಾನ ಬೇಡ ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಮನವಿ ಎಂದು ಚಿದಂಬರಂ ಟ್ವೀಟ್ ನಲ್ಲಿ ತಿಳಿಸಿದ್ದಾರೆ.ಸರ್ಕಾರದಿಂದ ಒಂದು ರೂಪಾಯಿಯನ್ನು ಸಹ ಪಡೆಯದ ಸಾಕಷ್ಟು ಬಡವರಿದ್ದಾರೆ ಅವರಿಗೂ ಅನ್ಯಾಯವಾಗಬಾರದು ಎಂದೂ ಹೇಳಿದ್ದಾರೆ .
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 