ಲಾಕ್ಡೌನ್ ವಿಸ್ತರಣೆ, ಎಲ್ಲರ ಚಿತ್ತ ದೆಹಲಿಯತ್ತ..!!!
ನವದೆಹಲಿ ಎ 11,ದೇಶದಲ್ಲಿ ಜಾರಿಯಲ್ಲಿ ಇರುವ 21 ದಿನಗಳ ಲಾಕ್ಡೌನ್ ಮುಕ್ತಾಯಗೊಳ್ಳಲು ಇನ್ನು ಕೇವಲ 3 ದಿನಗಳಷ್ಟೇ ಬಾಕಿ ಉಳಿದಿದೆ. ಹೀಗಾಗಿ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಪ್ರಧಾನಿ ಮೋದಿಯವರು ಇಂದು ಅಥವಾ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನ ಪ್ರಕಟಿಸಲಿದ್ದು ಎಲ್ಲರ ಚಿತ್ತ ದೆಹಲಿಯತ್ತ ನೆಟ್ಟಿದೆ.ಈ ನಡುವೆ ಇಂದು ಪ್ರಧಾನಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಲಾಕ್ಡೌನ್ ವಿಸ್ತರಣೆ ಕುರಿತಾಗಿ ವಿಡಿಯೋ ಸಂವಾದ ಮೂಲಕ ಮಹತ್ವದ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಸಂವಾದಲ್ಲಿ ಪ್ರಧಾನಿ ಮೋದಿಯವರಿಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ಡೌನ್ ಅವಧಿ ಮುಂದುವರೆಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಪ್ರಧಾನಿ ಮೋದಿಯವರು ಇಂದು ಅಥವಾ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನವನ್ನು ಪ್ರಕಟಿಸಲಿದ್ದು ಎಲ್ಲರ ಚಿತ್ತ ದೆಹಲಿಯತ್ತ ನೆಟ್ಟಿದೆ. ಮತ್ತೆ ಎಷ್ಟು ದಿನಗಳ ಕಾಲ ದೇಶವನ್ನು ಲಾಕ್ ಡೌನ್ ಅನ್ನು ಮುಂದುವರಿಸಲಿದ್ದಾರೆ ಎಂಬ ಕೂತುಹಲ ಸಹ ಹೆಚ್ಚಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 