ಲೋಹಿಯಾ ಹುಟ್ಟುಹಬ್ಬ: ಸಿದ್ದರಾಮಯ್ಯ ನಮನ
ಬೆಂಗಳೂರು, ಮಾ.23, ಜಗದ ಸಂಕಟಗಳಿಗೆಲ್ಲ ಪರಿಹಾರದಂತೆ ಇಂದಿಗೂ ಕಾಣುವ ರಾಮಮನೋಹರ ಲೋಹಿಯಾ ಚಿಂತನೆ ನಮ್ಮ ದಾರಿಯ ಆರದ ಬೆಳಕು. ರಾಜಕಾರಣಿಯ ಪೋಷಾಕು ಧರಿಸಿದ್ದ ಈ ಸಮಾಜ ಸುಧಾರಕನಿಗೆ ಹುಟ್ಟುಹಬ್ಬದ ಗೌರವಪೂರ್ವಕ ನಮನಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಗೌರವ ಸಲ್ಲಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 