ಬೃಹತ್ ಲೋಕ ಅದಾಲತ: 2110 ಪ್ರಕರಣಗಳ ರಾಜಿ ಸಂಧಾನ ಮೂಲಕ ಇತ್ಯರ್ಥ
Lok Adalat: 2110 cases settled through conciliation
ರಾಯಬಾಗ 14: ಪಕ್ಷಗಾರರು ತಮ್ಮ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಬಗೆ ಹರಿಸಿಕೊಂಡು ನೆಮ್ಮದಿಯಿಂದ ಜೀವನ ನಡೆಸಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.
ಶನಿವಾರ ಪಟ್ಟಣದ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ನಡೆದ ಬೃಹತ್ ಲೋಕ ಅದಾಲತದಲ್ಲಿ 2110 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಗೊಳಿಸಿ ಮಾತನಾಡಿದ ಅವರು, ನೆರೆಹೊರೆಯವರೊಂದಿಗೆ ಸೌಹಾರ್ದತೆಯಿಂದ ಬದುಕಬೇಕು. ಚಿಕ್ಕ ಪುಟ್ಟ ಪ್ರಕರಣಗಳನ್ನು ತಮ್ಮಲ್ಲಿ ಬಗೆ ಹರಿಸಿಕೊಳ್ಳಬೇಕೆಂದು ತಿಳಿಸಿದರು.
ವಕೀಲರಾದ ಎಸ್.ಕೆ.ರೆಂಟೆ, ಎಸ್.ಬಿ.ಪಾಟೀಲ ಜಿ.ಎಸ್.ಪವಾರ, ಕೇ.ಎಸ್.ಫುಂಡಿಪಲ್ಲೆ, ಸಾರಿಕಾ ಕಾಂಬಳೆ, ಶ್ರೀದೇವಿ ನಾಯಿಕ, ಯು.ಎನ್.ಉಮ್ರಾಣಿ ಸೇರಿ ಪಕ್ಷಗಾರರು ಮತ್ತು ವಕೀಲರು, ಸಿಬ್ಬಂದಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 