14ರಂದು ಲೋಕ ಅದಾಲತ್ ಕಾರ್ಯಕ್ರಮ
Lok Adalat program on 14th
14ರಂದು ಲೋಕ ಅದಾಲತ್ ಕಾರ್ಯಕ್ರಮ
ಇಂಡಿ 11: ದಿ. 14ರಂದು ಇಂಡಿ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಇಂಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂಡಿ ಶಾಖೆಯ ಕೃಷಿ ಅಧಿಕಾರಿ ಪ್ರಕಾಶ್ ಗುಜ್ಜಲಕ್ ಅವರು ಇಂಡಿ ತಾಲ್ಲಕಿನ ತಡವಲಗಾ ಗ್ರಾಮದ ಬಲಬೀಮ ದೇವಾಲಯದ ಆವರಣದಲ್ಲಿ ರೈತರಿಗೆ ಸಲಹೆಯನ್ನು ನೀಡಿ ಮಾತನಾಡಿದ ಅವರು ರೈತರು ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದು ಹೇಳಿದರು.
ಇಂಡಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಅಧಿಕಾರಿ ಆನಂದ ಹೂಗಾರ, ಹಾಗೂ ಗ್ರಾಮದ ಹಿರಿಯರಾದ ಕಾಮಣ್ಣ ಮಿರ್ಜಿ ಅಶೋಕ್ ಕಟ್ಟಿ ಮರುಳಸಿದ್ದಪ್ಪ ನಡಗೇರಿ(ಶಿಕ್ಷಕರು) ಅರ್ಜುನ್ ಗಣವಲಗಾ, ಕಾಂತು ಕ್ಷೇತ್ರಿ ಸುರೇಶ್ ಸಾರವಾಡ ಸೇರಿದಂತೆ ಅನೇಕರು ರೈತರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 