14ರಂದು ಲೋಕ ಅದಾಲತ್ ಕಾರ್ಯಕ್ರಮ
Lok Adalat program on 14th
14ರಂದು ಲೋಕ ಅದಾಲತ್ ಕಾರ್ಯಕ್ರಮ
ಇಂಡಿ 11: ದಿ. 14ರಂದು ಇಂಡಿ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಇಂಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂಡಿ ಶಾಖೆಯ ಕೃಷಿ ಅಧಿಕಾರಿ ಪ್ರಕಾಶ್ ಗುಜ್ಜಲಕ್ ಅವರು ಇಂಡಿ ತಾಲ್ಲಕಿನ ತಡವಲಗಾ ಗ್ರಾಮದ ಬಲಬೀಮ ದೇವಾಲಯದ ಆವರಣದಲ್ಲಿ ರೈತರಿಗೆ ಸಲಹೆಯನ್ನು ನೀಡಿ ಮಾತನಾಡಿದ ಅವರು ರೈತರು ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದು ಹೇಳಿದರು.
ಇಂಡಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಅಧಿಕಾರಿ ಆನಂದ ಹೂಗಾರ, ಹಾಗೂ ಗ್ರಾಮದ ಹಿರಿಯರಾದ ಕಾಮಣ್ಣ ಮಿರ್ಜಿ ಅಶೋಕ್ ಕಟ್ಟಿ ಮರುಳಸಿದ್ದಪ್ಪ ನಡಗೇರಿ(ಶಿಕ್ಷಕರು) ಅರ್ಜುನ್ ಗಣವಲಗಾ, ಕಾಂತು ಕ್ಷೇತ್ರಿ ಸುರೇಶ್ ಸಾರವಾಡ ಸೇರಿದಂತೆ ಅನೇಕರು ರೈತರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 