ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Lokayukta attack on Karwar Urban Development Authority office
ಕಾರವಾರ 14: ಲಂಚ ಪಡೆಯುವ ವೇಳೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಾರವಾರ ನಗರ ಅಭಿವೃದ್ಧಿ ಪ್ರಾಧಿಕಾರದ ಯೋಜಕ ಸದಸ್ಯ ಶಿವಾನಂದ ತಾಮ್ರೆಣ್ಣನವರ ಬಲೆಗೆ ಬಿದ್ದ ಅಧಿಕಾರಿ. ಕಾರವಾರ ನಗರಾಭಿವೃದ್ಧಿ ಕಚೇರಿಯಲ್ಲಿ ಅಪರಾಹ್ನ ಈ ದಾಳಿ ನಡೆದಿತ್ತು.ಟೌನ್ ಪ್ಲಾನಿಂಗ್ ಪ್ಲಾಟ್ ಒಂದರ ಯೋಜನೆ ಅನುಮೋದನೆಗೆ10 ಸಾವಿರ ರೂ. ಹಣ ಲಂಚ ಪಡೆಯುವ ವೇಳೆ ಲೋಕಾಯುಕ್ತ ಎಸ್ಪಿ ಕುಮಾರಚಂದ್ ನೇತೃತ್ವದಲ್ಲಿ, ಲೋಕಾಯುಕ್ತ ಡಿವೈಎಸ್ಪಿ, ಹಾಗೂ ಸಿಬ್ಬಂದಿ , ಹೆಡ್ ಕಾನ್ಸಸ್ಟೇಬಲ್ ಶಿವಕುಮಾರ್ ಸೇರಿ ದಾಳಿ ಮಾಡಿದರು. ನಾಗರಿಕ ಪ್ರಶಾಂತ್ ನಾಯ್ಕ ಎಂಬುವವರಿಂದ ಶಿವಾನಂದ ತಾಮ್ರೆಣ್ಣನವರ ಲಂಚದಹಣ ಪಡೆಯುವ ವೇಳೆಲೋಕಾಯುಕ್ತ ದಾಳಿ ನಡೆಸಿ, ಬಂಧಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 