ಲೋಕದರ್ಶನ ವರದಿಗಾರ ಶಶಿಧರ ಸಿರಸಂಗಿ ನಿಧನ
Lokdarshan reporter Sashidhar Sirasangi passed away
ಗದಗ 08: ಲೋಕದರ್ಶನ ದಿನಪತ್ರಿಕೆಯ ವರದಿಗಾರರಾದ ಶಶಿಧರ ಸಿರಸಂಗಿ ನಿಧನರಾಗಿದ್ದಾರೆ.
ಅಂಗವಿಕಲರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮೃತರು ಪ್ರತಿಧ್ವನಿ ಕನ್ನಡ ಯುಟ್ಯೂಬ್ ಚಾನಲ್ ಮೂಲಕ ಜನರ ಹಲವಾರು ಸ್ಯಮಸ್ಯೆಗಳನ್ನು ಭಿತ್ತರಿಸುತ್ತಿದ್ದರು. ಇವರ ಸಾವಿನಿಂದ ಪತ್ರಕರ್ತರ ಬಳಕ್ಕೆ ತುಂಬಲಾರದ ನಷ್ಟವಾಗಿದೆ. ಗದಗ ಲಕ್ಷ್ಮೇಕ್ವರ ಜನ ಸಂತಾಪ ಸೂಚಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 