ಕನ್ನಡ ಪ್ರೀತಿಸಿ, ಗೌರವಿಸಿ, ಆರಾಧಿಸಿ - ಶರಣಬಸಪ
Love, respect, and adore Kannada - Sharanabasap
ಕನ್ನಡ ಪ್ರೀತಿಸಿ, ಗೌರವಿಸಿ, ಆರಾಧಿಸಿ - ಶರಣಬಸಪ
ಕೊಪ್ಪಳ 02: ಕನ್ನಡ ಪ್ರೀತಿಸಿ, ಗೌರವಿಸಿ, ಆರಾಧಿಸಿ - ಶರಣಬಸಪ್ಪ ಬಿಳಿಎಲಿ ಕರೆ ಪ್ರತಿಯೊಬ್ಬ ಕನ್ನಡಿಗನು ನಮ್ಮ ಮಾತೃ ಭಾಷೆ ಕನ್ನಡವನ್ನು ಪ್ರೀತಿಸುವ, ಗೌರವಿಸುವ ಹಾಗೂ ಆರಾಧಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಉಪನ್ಯಾಸಕ ಶರಣಬಸಪ್ಪ ಬಿಳಿಎಲಿ ಕರೆ ನೀಡಿದರು. ಅವರು ಕೊಪ್ಪಳ ಸಾಹಿತ್ಯ ಭವನದ ಆವರಣದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರಿ್ಡಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ ಕನ್ನಡಕ್ಕೆ ತನ್ನದೇ ಆದ ಶಾಸ್ತ್ರೀಯ ಸ್ಥಾನಮಾನ ಇದೆ. ಇತಿಹಾಸ ಇದೆ ಎಂದರು. ಈ ಸಂದರ್ಭದಲ್ಲಿ ಕೊಪ್ಪಳ ತಾಲೂಕಾ ಕಸಾಪ ಅಧ್ಯಕ್ಷ ರಾಮಚಂದ್ರಗೌಡ ಗೊಂಡಬಾಳ, ಸಂತೋಷ ದೇಶಪಾಂಡೆ, ಶಿವಕುಮಾರ್ ಕುಕನೂರು, ಮಂಜುನಾಥ ಅಂಗಡಿ, ವೀರೇಶ ಮಹಾಂತಯ್ಯನಮಠ, ಚನ್ನಬಸಪ್ಪ ಕಡ್ಡಿಪುಡಿ ಶೇಖರಗೌಡ ಪಾಟೀಲ್ ಬಸವರಾಜ ಶಿರಗುಂಪಿ ಶೆಟ್ಟರ್ ಮಾರುತಿ ಅಂಗಡಿ ಸೋಮನಗೌಡ ವರಗನಾಳ ಮಹೇಶ್ ಗೌಡ ಗೊಂಡಬಾಳ ಅಶೋಕ್ ಕುಂಬಾರ ಶರಣು ಡೊಳ್ಳಿನ ವಿನೋದ ಡೊಳ್ಳಿನ ಮುನೀರ್ ಅಹ್ಮದ್ ಸಿದ್ದಿಕಿ ರಮೇಶ್ ತುಪ್ಪದ್ ವೀರಭದ್ರಯ್ಯ ಭೂಸನೂರಮಠ ಮಲ್ಲಿಕಾರ್ಜುನ ಹ್ಯಾಟಿ ಈಶ್ವರ್ಪ ದಿನ್ನಿ ಶಿವಕುಮಾರ್ ಏಣಗಿ ಇತರರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 