ನೇಣಿಗೆ ಶರಣಾದ ಪ್ರೇಮಿಗಳು

ನೇಣಿಗೆ ಶರಣಾದ ಪ್ರೇಮಿಗಳು Lovers commited to suicide

ಯರಗಟ್ಟಿ, 02 : ಅಟೊ ರೀಕ್ಷಾದಲ್ಲಿ ನೇಣಿಗೆ ಶರಣಾದ ಪ್ರೇಮಿಗಳು ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆ.

ರಾಘವೇಂದ್ರ ನಾರಾಯಣ ಜಾದವ (28), ರಂಜಿತಾ ಅಡಿವೆಪ್ಪ ಚೌಬಾರಿ (25). ಸುಮಾರು ದಿನಗಳಿಂದ ಇಬ್ಬರು ಪರಸ್ಪರ ಪ್ರೀತಿಸುತಿದ್ದರು. ಕೆಲವು ದಿನಗಳ ಹಿಂದೆ ರಂಜಿತಾಳ ಬೇರೆ ಹುಡುಗನ ಜೊತೆ ನಿಶ್ಚಿತಾರ್ಥವಾಗಿತ್ತು. ಇಬ್ಬರು ಸವದತ್ತಿ ತಾಲೂಕಿನ ಮುನ್ನೋಳಿಯ ನಾಗಲಿಂಗ ನಗರದ ನಿವಾಸಿಗಳು.   

ಇಬ್ಬರ ಪ್ರೀತಿ ಮಾಡುವ ವಿಚಾರ ಕುಟುಂಬಕ್ಕೆ ಗೊತ್ತಿರಲಿಲ್ಲ ಇಬ್ಬರು ಬೇರೆ ಅಗುತ್ತೇವೆಂದು ನೇಣಿಗೆ ಶರಣಾದ ಪ್ರೇಮಿಗಳು.

ಗೋಕಾಕ ಗ್ರಾಮೀಣ ಪಿಎಸ್‌ಐ ಕಿರಣ ಮೊಹಿತೆ ಇವರಿಂದ ಪರಿಶಿಲನೆ, ಪ್ರಕರಣ ದಾಖಲಾಗಿದೆ.