ನೇಣಿಗೆ ಶರಣಾದ ಪ್ರೇಮಿಗಳು
Lovers commited to suicide
ಯರಗಟ್ಟಿ, 02 : ಅಟೊ ರೀಕ್ಷಾದಲ್ಲಿ ನೇಣಿಗೆ ಶರಣಾದ ಪ್ರೇಮಿಗಳು ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆ.
ರಾಘವೇಂದ್ರ ನಾರಾಯಣ ಜಾದವ (28), ರಂಜಿತಾ ಅಡಿವೆಪ್ಪ ಚೌಬಾರಿ (25). ಸುಮಾರು ದಿನಗಳಿಂದ ಇಬ್ಬರು ಪರಸ್ಪರ ಪ್ರೀತಿಸುತಿದ್ದರು. ಕೆಲವು ದಿನಗಳ ಹಿಂದೆ ರಂಜಿತಾಳ ಬೇರೆ ಹುಡುಗನ ಜೊತೆ ನಿಶ್ಚಿತಾರ್ಥವಾಗಿತ್ತು. ಇಬ್ಬರು ಸವದತ್ತಿ ತಾಲೂಕಿನ ಮುನ್ನೋಳಿಯ ನಾಗಲಿಂಗ ನಗರದ ನಿವಾಸಿಗಳು.
ಇಬ್ಬರ ಪ್ರೀತಿ ಮಾಡುವ ವಿಚಾರ ಕುಟುಂಬಕ್ಕೆ ಗೊತ್ತಿರಲಿಲ್ಲ ಇಬ್ಬರು ಬೇರೆ ಅಗುತ್ತೇವೆಂದು ನೇಣಿಗೆ ಶರಣಾದ ಪ್ರೇಮಿಗಳು.
ಗೋಕಾಕ ಗ್ರಾಮೀಣ ಪಿಎಸ್ಐ ಕಿರಣ ಮೊಹಿತೆ ಇವರಿಂದ ಪರಿಶಿಲನೆ, ಪ್ರಕರಣ ದಾಖಲಾಗಿದೆ.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 