ಲಾಲು ಪೆರೋಲ್ ಮುಂದುವರಿಕೆಗೆ ಹೈಕೋಟರ್್ ನಕಾರ
ಪಾಟ್ನಾ 24: ಇನ್ನೂ ಮೂರು ತಿಂಗಳ ಕಾಲ ಜಾಮೀನನ್ನು ಮುಂದುವರಿಸಬೇಕೆಂದು ಕೋರಿದ್ದ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ)ದ ವರಿಷ್ಠ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ್ ಯಾದವ್ ಮನವಿಯನ್ನು ತಿರಸ್ಕರಿಸಿರುವ ಜಾರ್ಖಂಡ್ ಹೈಕೋಟರ್್ ಆಗಸ್ಟ್ 30ಕ್ಕೆ ಶರಣಾಗುವಂತೆ ಶುಕ್ರವಾರ ಸೂಚಿಸಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಪೆರೋಲ್ ಮೇಲೆ ಹೊರಗಿದ್ದ ಲಾಲುಪ್ರಸಾದ್ ತನ್ನ ಪೆರೋಲ್ ಅವಧಿ ಮುಂದುವರಿಸುವಂತೆ ಕೋರಿದ್ದರು. ಲಾಲು ಸದ್ಯ ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳಿಕ ಅವರನ್ನು ಮುಂಬೈಯ ಏಷ್ಯನ್ ಹಾಟರ್್ ಇನ್ಸ್ ಟಿಟ್ಯೂಟ್ ಗೆ ದಾಖಲಿಸಲು ಕರೆತರಬೇಕಾಗಿದೆ ಎಂದು ಲಾಲು ಅವರ ವಕೀಲರು ತಿಳಿಸಿದ್ದಾರೆ.
ಮೇವು ಹಗರಣ ಪ್ರಕರಣದಲ್ಲಿ ದೋಷಿ ಎಂದು ಕೋಟರ್್ ತೀಪು ನೀಡಿತ್ತು. 2017ರ ಡಿಸೆಂಬರ್ 23ರಿಂದ ಲಾಲು ಜೈಲಿನಲ್ಲಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಕೋಟರ್್ ಪೆರೋಲ್ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿತ್ತು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 