ಕನಕ ಪತ್ತಿನ ಸಹಕಾರ ಸಂಘಕ್ಕೆ ಎಂ.ಪರಮೇಶ್ವರ್ಪ ಅದ್ಯಕ್ಷರಾಗಿ ಆಯ್ಕೆ
M. Parameshwarpa elected as president of Kanakapattinam Cooperative Society
ಹೂವಿನಹಡಗಲಿ 02- ಇಲ್ಲಿನ ಕನಕ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲರಾದ ಎಂ.ಪರಮೇಶ್ವರ್ಪ, ಉಪಾದ್ಯಕ್ಷರಾಗಿ ವೀರಬಸಮ್ಮ ಅವರು ಸೋಮವಾರ ನಡೆದ ಚುನಾವಣೆ ಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ.ಪಟ್ಟಣದ ಕನಕ ಕೋಅಪ್ರೇಟಿವ್ ಬ್ಯಾಂಕಿಗೆ ನೂತನ ಆಡಳಿತ ಮಂಡಳಿ ಸಭೆ ಹಿನ್ನೆಲೆಯಲ್ಲಿ ಅದ್ಯಕ್ಷ ,ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ಸಭೆ ಕರೆಯಲಾಗಿತ್ತು.ಅದ್ಯಕ್ಷ ಸ್ಥಾನಕ್ಕೆ ಎಂ.ಪರಮೇಶ್ವರ್ಪ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವೀರಬಸಮ್ಮ ಅವರಿಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾ ಧಿಕಾರಿ ನಾಗರಾಜ ಘೋಷಿಸಿದರು. ಸಂದರ್ಭದಲ್ಲಿ ಮುಖಂಡರಾದ ಬಿ.ಹನುಮಂತಪ್ಪ. ಸಮಾಜದ ಅಧ್ಯಕ್ಷರಾದ ಹೊಸ್ಕೇರಿ ಬೀರ್ಪ. ಪಕ್ಕೀರ್ಪ. ಶಿವಕುಮಾರ್. ಮಾಲತೇಶ್ ಒಳಗೊಂಡಂತೆ ನೂತನ ಪದಾಧಿಕಾರಿಗಳು ಸಮಾಜದ ಮುಖಂಡರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 