ಕನಕ ಪತ್ತಿನ ಸಹಕಾರ ಸಂಘಕ್ಕೆ ಎಂ.ಪರಮೇಶ್ವರ್ಪ ಅದ್ಯಕ್ಷರಾಗಿ ಆಯ್ಕೆ
M. Parameshwarpa elected as president of Kanakapattinam Cooperative Society
ಹೂವಿನಹಡಗಲಿ 02- ಇಲ್ಲಿನ ಕನಕ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲರಾದ ಎಂ.ಪರಮೇಶ್ವರ್ಪ, ಉಪಾದ್ಯಕ್ಷರಾಗಿ ವೀರಬಸಮ್ಮ ಅವರು ಸೋಮವಾರ ನಡೆದ ಚುನಾವಣೆ ಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ.ಪಟ್ಟಣದ ಕನಕ ಕೋಅಪ್ರೇಟಿವ್ ಬ್ಯಾಂಕಿಗೆ ನೂತನ ಆಡಳಿತ ಮಂಡಳಿ ಸಭೆ ಹಿನ್ನೆಲೆಯಲ್ಲಿ ಅದ್ಯಕ್ಷ ,ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ಸಭೆ ಕರೆಯಲಾಗಿತ್ತು.ಅದ್ಯಕ್ಷ ಸ್ಥಾನಕ್ಕೆ ಎಂ.ಪರಮೇಶ್ವರ್ಪ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವೀರಬಸಮ್ಮ ಅವರಿಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾ ಧಿಕಾರಿ ನಾಗರಾಜ ಘೋಷಿಸಿದರು. ಸಂದರ್ಭದಲ್ಲಿ ಮುಖಂಡರಾದ ಬಿ.ಹನುಮಂತಪ್ಪ. ಸಮಾಜದ ಅಧ್ಯಕ್ಷರಾದ ಹೊಸ್ಕೇರಿ ಬೀರ್ಪ. ಪಕ್ಕೀರ್ಪ. ಶಿವಕುಮಾರ್. ಮಾಲತೇಶ್ ಒಳಗೊಂಡಂತೆ ನೂತನ ಪದಾಧಿಕಾರಿಗಳು ಸಮಾಜದ ಮುಖಂಡರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 