ಎಂ.ಕೆ.ಪಾಟೀಲ ನಿಧನ: ಗಣ್ಯರಿಂದ ಸಂತಾಪ
M.K. Patil passes away: Condolences from dignitaries
ಎಂ.ಕೆ.ಪಾಟೀಲ ನಿಧನ: ಗಣ್ಯರಿಂದ ಸಂತಾಪ
ದೇವರಹಿಪ್ಪರಗಿ 10: ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯ ದೇವಸ್ಥಾನದ ಟ್ರಸ್ಟ್ ಕಮಿಟಿಯ ಸದಸ್ಯರು ಹಾಗೂ ಗೌಡಕಿ ಮನೆತನದ ಮುಖಂಡರಾದ ಬಿ.ಕೆ. ಪಾಟೀಲ ಅವರ ಸಹೋದರರಾದ ಮಡಿವಾಳಪ್ಪಗೌಡ.ಕೆ. ಪಾಟೀಲ(64) ನಿಧನರಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಮಗಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವ ಗ್ರಾಮ ಅವರ ತೋಟದಲ್ಲಿ ಸೋಮವಾರದಂದು ನೆರವೇರಿಸಿದರು.
ಗಣ್ಯರಿಂದ ಸಂತಾಪ: ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಶಾಸಕರುಗಳಾದ ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ), ಆನಂದಗೌಡ ದೊಡ್ಡಮನಿ, ಕೆಪಿಸಿಸಿ ಸದಸ್ಯರಾದ ಬಿ.ಎಸ್.ಪಾಟೀಲ ಸೇರಿದಂತೆ ಸ್ವಾಮೀಜಿಗಳು, ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 